
ಕಾಠ್ಮಂಡು (ನೇಪಾಳ) – ಧನುಷಾ ಜಿಲ್ಲೆಯ ಜನಕಪುರಧಾಮದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿ ವಿಸರ್ಜನೆ ಮೆರವಣಿಗೆಯು ರಿಜ್ವಿ ಜಾಮಾ ಮಸೀದಿಯ ಬಳಿಯಿಂದ ಸಾಗುತ್ತಿದ್ದಾಗ, ಮತಾಂಧ ಮುಸಲ್ಮಾನರು ಅದರ ಮೇಲೆ ದಾಳಿ ಮಾಡಿದರು. ಈ ಘಟನೆ ಅಕ್ಟೋಬರ್ ೨ ರಂದು ನಡೆಯಿತು.
೧. ಮಸೀದಿಯ ಬಳಿ ಜಮಾಯಿಸಿದ್ದ ಮುಸಲ್ಮಾನರ ಗುಂಪು ಮೆರವಣಿಗೆಯ ಮೇಲೆ ಕಲ್ಲುಗಳು ಮತ್ತು ಗಾಜಿನ ಬಾಟಲಿಗಳನ್ನು ಎಸೆದರು.
೨. ಪರಿಸ್ಥಿತಿ ಹದಗೆಡುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಬೇಕಾಯಿತು. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಮತ್ತು ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರು.
೩. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಕರ್ಫ್ಯೂ ಆದೇಶವನ್ನು ಜಾರಿಗೊಳಿಸಿದ್ದರು. ಪ್ರದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.
ನೇಪಾಳ ಜಾತ್ಯತಿತ ದೇಶವಾದಾಗಿನಿಂದ ಹಿಂದೂಗಳಿಗೆ ಹಬ್ಬಗಳನ್ನು ಆಚರಿಸುವುದು ಕಷ್ಟಕರವಾಗಿದೆ
ಸ್ಥಳೀಯ ಹಿಂದೂ ಸಮಾಜವು ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ‘ನೇಪಾಳವನ್ನು ಜಾತ್ಯತೀತ ದೇಶ ಎಂದು ಘೋಷಿಸಿದಾಗಿನಿಂದ, ಹಿಂದೂಗಳಿಗೆ ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸುವುದು ಕಷ್ಟಕರವಾಗಿದೆ’ ಎಂದು ಅವರು ಹೇಳುತ್ತಾರೆ.
ಸಂಪಾದಕೀಯ ನಿಲುವುಕೇವಲ ಭಾರತದಲ್ಲಿ ಮಾತ್ರವಲ್ಲ, ನೆರೆಯ ನೇಪಾಳದಲ್ಲಿಯೂ ಮಸೀದಿಗಳು ಹಿಂದೂ ವಿರೋಧಿ ಚಟುವಟಿಕೆಗಳ ಅಡ್ಡೆಗಳಾಗಿವೆ ಎಂಬುದಕ್ಕೆ ಉದಾಹರಣೆ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!