ಕೆಲವು ಭಾಗಗಳಲ್ಲಿ ಭೂಕುಸಿತ, ೧ ಸೇತುವೆಯೂ ಕುಸಿತ

ಡಾರ್ಜಿಲಿಂಗ್ (ಬಂಗಾಳ) – ಉತ್ತರ ಬಂಗಾಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯು ಇಲ್ಲಿಯವರೆಗೆ ೯ ಜನರ ಜೀವವನ್ನು ತೆಗೆದುಕೊಂಡಿದೆ. ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಮತ್ತು ಸೇತುವೆ ಕುಸಿತದ ಘಟನೆಗಳಿಂದಾಗಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
೧. ಮಿರಿಕ್ ಮತ್ತು ಸುಖಿಯಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ಹಲವು ಮನೆಗಳು ಕೊಚ್ಚಿಹೋಗಿವೆ ಮತ್ತು ರಸ್ತೆಗಳು ಮುಚ್ಚಿಹೋಗಿವೆ.
೨. ಕಾಲಿಂಪಾಂಗ್ನಲ್ಲಿ ನಿರಂತರ ಮಳೆಯಿಂದಾಗಿ ಅಲ್ಲಿನ ಹಲವು ಪ್ರದೇಶಗಳ ಸಂಪರ್ಕ ಕಡಿತಗೊಂಡಿದೆ.
೩. ದುಧಿಯಾ ಇಲ್ಲಿ ಕಬ್ಬಿಣದ ಸೇತುವೆಯ ಒಂದು ಭಾಗ ಕುಸಿದ ಕಾರಣ ‘ಸಿಲಿಗುರಿ-ಡಾರ್ಜಿಲಿಂಗ್ ರಾಜ್ಯ ಹೆದ್ದಾರಿ’ಯಲ್ಲಿ ವಾಹನ ಸಂಚಾರ ನಿಂತಿದೆ.
ಪ್ರಧಾನಮಂತ್ರಿ ಮೋದಿ ದುಃಖ ವ್ಯಕ್ತ !
Deeply pained by the loss of lives due to a bridge mishap in Darjeeling. Condolences to those who have lost their loved ones. May the injured recover soon.
The situation in Darjeeling and surrounding areas is being closely monitored in the wake of heavy rains and landslides. We…
— Narendra Modi (@narendramodi) October 5, 2025
‘ಡಾರ್ಜಿಲಿಂಗ್ನಲ್ಲಿನ ಸೇತುವೆ ದುರಂತದಲ್ಲಿ ಆದ ಜೀವಹಾನಿಯ ಬಗ್ಗೆ ನನಗೆ ತೀವ್ರ ದುಃಖವಾಗಿದೆ. ಡಾರ್ಜಿಲಿಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಪರಿಸ್ಥಿತಿಯ ಮೇಲೆ ಸೂಕ್ಷ್ಮವಾಗಿ ನಿಗಾ ಇಡಲಾಗಿದೆ. ಸಂತ್ರಸ್ತರಿಗೆ ಎಲ್ಲ ರೀತಿಯ ಸಹಾಯ ಮಾಡಲು ನಾವು ಬದ್ಧರಾಗಿದ್ದೇವೆ’ ಎಂಬ ಶಬ್ದಗಳಲ್ಲಿ ಪ್ರಧಾನಮಂತ್ರಿ ಮೋದಿ ಅವರು ‘ಎಕ್ಸ್’ (X) ನಲ್ಲಿನ ಪೋಸ್ಟ್ ಮೂಲಕ ದುಃಖ ವ್ಯಕ್ತಪಡಿಸಿದ್ದಾರೆ.
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ