(ಎ.ಐ.ಎಂ.ಐ.ಎಂ. ಎಂದರೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್, ಅಂದರೆ ಅಖಿಲ ಭಾರತೀಯ ಮುಸ್ಲಿಮರ ಏಕತಾ ಸಂಘ)

ಪಾಟಲೀಪುತ್ರ (ಬಿಹಾರ) – ಗೋರಕ್ಷಣೆಯನ್ನು ಪ್ರತಿಪಾದಿಸುವ ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಸಂಘಟನೆಗೆ, ‘ಎ.ಐ.ಎಂ.ಐ.ಎಂ.’ ಪಕ್ಷಕ್ಕಾದರೂ ನಾವು ಬೆಂಬಲ ನೀಡುತ್ತೇವೆ. ಹಿಂದೂ ಮತ್ತು ಹಿಂದುತ್ವದ ಹೆಸರಿನಲ್ಲಿ ಮತ ಕೇಳುವ ಜನರು ಗೋರಕ್ಷಣೆಯ ವಿಷಯದಲ್ಲಿ ಏಕೆ ಮೌನವಾಗಿದ್ದಾರೆ? ಎಂದು ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಪ್ರಶ್ನಿಸಿದ್ದಾರೆ. ಅವರು ರಾಜ್ಯದ ಶಿವಹರ್ಗೆ ಬಂದಿದ್ದರು.
Shankaracharya Swami Avimukteshwaranand Saraswati: “If AIMIM awards the Gorakshan prize, we will support it!”
📍 Patliputra, Bihar – Swami Avimukteshwaranand questioned why those seeking votes in the name of Hindus and Hindutva remain silent on cow protection.
He emphasized:… pic.twitter.com/3pfenf8N5W
— Sanatan Prabhat (@SanatanPrabhat) October 6, 2025
ಶಂಕರಾಚಾರ್ಯರು ಮಾತು ಮುಂದುವರೆಸಿ, ಹಸುಗಳು ಯಾವುದೇ ನಿರ್ದಿಷ್ಟ ಜಾತಿ, ಪಂಥ ಅಥವಾ ಪಕ್ಷಕ್ಕೆ ಸೇರಿಲ್ಲ, ಬದಲಿಗೆ ಅವು ಇಡೀ ಭಾರತದ ಗುರುತಾಗಿದೆ. ಹಸುವಿನ ಹೆಸರಿನಲ್ಲಿ ರಾಜಕೀಯ ಮಾಡುವವರು ಗೋಸೇವೆಗಾಗಿ ವಾಸ್ತವವಾಗಿ ಏನು ಮಾಡುತ್ತಿದ್ದಾರೆ? ಹಸುವು ಭಾರತೀಯ ಸಂಸ್ಕೃತಿ, ಆರ್ಥಿಕತೆ ಮತ್ತು ಪರಿಸರದ ತಳಪಾಯವಾಗಿದೆ. ಗೋರಕ್ಷಣೆಯೇ ಇಡೀ ರಾಷ್ಟ್ರದ ಕರ್ತವ್ಯವಾಗಿದೆ. ನಮ್ಮ ನಿಷ್ಠೆ ಯಾವುದೇ ರಾಜಕೀಯ ಪಕ್ಷದೊಂದಿಗೆ ಇಲ್ಲ, ಬದಲಿಗೆ ಗೋಮಾತೆ ಮತ್ತು ಸನಾತನ ಧರ್ಮದೊಂದಿಗೆ ಇದೆ. ನಾವು ಯಾವುದೇ ಪಕ್ಷದ ವಿರೋಧಿಗಳಲ್ಲ, ಎಂದು ಹೇಳಿದರು.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ