ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರ ಹುರುಳಿಲ್ಲದ ಬೆದರಿಕೆ!

ಇಸ್ಲಾಮಾಬಾದ್ (ಪಾಕಿಸ್ತಾನ) – ಭಾರತೀಯ ನಾಯಕತ್ವವು ಅವರ ಕಳೆದುಕೊಂಡ ವಿಶ್ವಾಸಾರ್ಹತೆಯನ್ನು ಮರಳಿ ಪಡೆಯಲು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದೆ. ದೇಶೀಯ ಸವಾಲುಗಳಿಂದ ನಾಗರಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಭಾರತವು ಉದ್ದೇಶಪೂರ್ವಕವಾಗಿ ಉದ್ವಿಗ್ನತೆಯನ್ನು ಹೆಚ್ಚಿಸುತ್ತಿದೆ. ಈ ವೇಳೆ ಯುದ್ಧವಾದರೆ, ಭಾರತವು ತನ್ನದೇ ಯುದ್ಧ ವಿಮಾನಗಳ ಅವಶೇಷಗಳ ಅಡಿಯಲ್ಲಿ ಹೂತುಹೋಗುವುದು, ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡುವ ಮೂಲಕ ಪೊಳ್ಳು ಬೆದರಿಕೆ ಹಾಕಿದ್ದಾರೆ.
🚨 Pakistan’s Defence Minister Khawaja Asif’s Hollow Threat!
🗣️ “If war breaks out now, India will be buried under the wreckage of its own fighter aircrafts!”
Even after 🇮🇳 destroyed 9 Pak military bases during Operation Sindoor & forced their surrender, Pakistan’s arrogance… pic.twitter.com/z5v4NJsRDB
— Sanatan Prabhat (@SanatanPrabhat) October 6, 2025
ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಪಾಕಿಸ್ತಾನದ ಕುರಿತು ನೀಡಿದ ಹೇಳಿಕೆಗಳಿಗೆ ಪ್ರತಿಕ್ರಿಯಿಸುವಾಗ ಖ್ವಾಜಾ ಆಸಿಫ್ ಅವರು ಈ ಪೋಸ್ಟ್ ಮಾಡಿದ್ದಾರೆ.
ಸಂಪಾದಕೀಯ ನಿಲುವು‘ಆಪರೇಷನ್ ಸಿಂದೂರ್’ ಸಮಯದಲ್ಲಿ ಭಾರತವು ಪಾಕಿಸ್ತಾನದ ೯ ಮಿಲಿಟರಿ ನೆಲೆಗಳನ್ನು ನಾಶಪಡಿಸಿ ಅವರನ್ನು ಮಂಡಿಯೂರುವಂತೆ ಮಾಡಿದ ನಂತರವೂ ಪಾಕಿಸ್ತಾನೀಯರ ಗರ್ವ ಇಳಿದಿಲ್ಲ. ಹಾಗಾಗಿ ಈಗ ಭಾರತವು ಪಾಕಿಸ್ತಾನದ ವಿರುದ್ಧ ನಿರ್ಣಾಯಕ ಯುದ್ಧ ಮಾಡುವುದು ಅವಶ್ಯಕವಾಗಿದೆ! |
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !