
ಚೀನೀ ಹಣತೆ, ದೀಪಾಲಂಕಾರದ ದೀಪ, ಇಂತಹ ಚೀನೀ ವಸ್ತುಗಳನ್ನು ಬಹಿಷ್ಕರಿಸದಿದ್ದರೆ, ನಾಳೆ ಚೀನಾದ ದೇವತೆಗಳು ಮತ್ತು ಸಾಮ್ಯವಾದವೂ ನಮ್ಮ ಮನೆಗೆ ಬರಲು ಸಮಯ ತಾಗಲಾರದು. ಮೊದಲು ಚೀನಾದ ನಗುವ ಗೊಂಬೆ (ಅಜ್ಜ) ಮನೆಮನೆಗೆ ತಲುಪಿತು.
ನಮ್ಮ ಮಾಂಗಲ್ಯಮಯ ದೀಪಾವಳಿ ಹಬ್ಬದ ಮಹತ್ವದ ಆಕಾಶದೀಪಗಳೂ ಚೀನಾದಿಂದ ಬರಲು ಆರಂಭವಾದವು, ಆದರೂ ಯಾರೂ ಅದಕ್ಕೆ ವಿರೋಧದ ಒಂದು ಶಬ್ದವನ್ನೂ ಮಾತನಾಡಲಿಲ್ಲ. ಪ್ರತಿದಿನ ಚೀನಾ ಭಾರತದ ಗಡಿಯಲ್ಲಿ ಜಗಳಗಳನ್ನು ಮಾಡುತ್ತ ಆಕ್ರಮಣ ಮಾಡುವ ಸ್ಥಿತಿಯಲ್ಲಿರುವಾಗ ನಮ್ಮ ಹಬ್ಬಕ್ಕೆ ಚೀನೀ ವಸ್ತುಗಳನ್ನು ತೆಗೆದುಕೊಳ್ಳುವುದು ಎಂದರೆ ನಮ್ಮ ನಾಶಕ್ಕೆ ನಾವೇ ಶತ್ರುಗಳಿಗೆ ಹಣ ಕಳುಹಿಸಿದ ಹಾಗಿದೆ ! ಆದುದರಿಂದ ಚೀನೀ ವಸ್ತುಗಳನ್ನು ಬಹಿಷ್ಕರಿಸಿ.
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
‘ವಾಟ್ಸಾಪ್’ ನಲ್ಲಿ ಮದುವೆ ಆಮಂತ್ರಣ ಪತ್ರಿಕೆಯನ್ನು ಕಳುಹಿಸುವ ಮೂಲಕ ಮೊಬೈಲ್ ನಲ್ಲಿರುವ ಮಾಹಿತಿಯನ್ನು ಕದಿಯುವುದರಿಂದ ನಾಗರಿಕರು ಎಚ್ಚರದಿಂದಿರಬೇಕು!
ಮುಸಲ್ಮಾನರ ಒತ್ತಡಕ್ಕೆ ಮಣಿದು ಶಾಸಕ ಟಿ. ರಾಜಾಸಿಂಗ್ ಅವರ ಧರ್ಮಸಭೆಗೆ ಅನುಮತಿ ನಿರಾಕರಿಸಿದ ಪೊಲೀಸರು !