
ಕೊಲಂಬೊ (ಶ್ರೀಲಂಕಾ) – ‘ಕತಾರ್ ಏರ್ವೇಸ್’ನ ವಿಮಾನದಲ್ಲಿ ಮಾಂಸಾಹಾರಿ ಊಟ ತಿಂದಿದ್ದರಿಂದ ೮೫ ವರ್ಷದ ಹೃದ್ರೋಗ ತಜ್ಞ ಡಾ. ಅಶೋಕ ಜಯವೀರ್ ಅವರು ಮೃತಪಟ್ಟಿದ್ದಾರೆ. ಡಾ. ಜಯವೀರ್ ಅವರು ಶಾಕಾಹಾರಿ ಊಟವನ್ನು ಕೇಳಿದ್ದರು; ಆದರೆ ಅವರಿಗೆ ಮಾಂಸಾಹಾರಿ ಊಟವನ್ನು ನೀಡಲಾಯಿತು. ಆ ಊಟ ತಿಂದಿದ್ದರಿಂದ ಅವರಿಗೆ ಉಸಿರುಗಟ್ಟಿ ಸಾವು ಸಂಭವಿಸಿತು. ಡಾ. ಜಯವೀರ ಅವರ ಮಗನು ಕತಾರ್ ಏರ್ವೇಸ್ ವಿರುದ್ಧ ಕೊಲೆ ಮತ್ತು ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ಮೇಲೆ ಮೊಕದ್ದಮೆ ದಾಖಲಿಸಿ ೧ ಕೋಟಿ ೧೫ ಲಕ್ಷ ರೂಪಾಯಿಗಳ ಪರಿಹಾರವನ್ನು ಕೋರಿದ್ದಾನೆ.
✈️ Qatar Airways Sued for Negligence
Dr. Asoka Jayaweera, who had pre-ordered a vegetarian meal, was told to “eat around” a meat-based dish on a 15.5-hour flight and later choked to death.
His son has filed a wrongful death lawsuit against the airline, alleging negligence.
PC:… pic.twitter.com/gyYjKyP0Si
— Sanatan Prabhat (@SanatanPrabhat) October 9, 2025
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !