ಹಿಂದೂಗಳ ಸಮಯಪ್ರಜ್ಞೆಯಿಂದ 3 ಜನರ ಬಂಧನ

ಬೆಂಗಳೂರು – ಇಲ್ಲಿನ ಹೆಣ್ಣೂರು ಪ್ರದೇಶದಲ್ಲಿ ದೀಪಾವಳಿ ಪಟಾಕಿಯ ಕಿಡಿಯೊಂದು ಹಾರಿದ ಕಾರಣಕ್ಕೆ ಮುಸ್ಲಿಮರ ಗುಂಪೊಂದು ಮಾರಕಾಯುಧಗಳೊಂದಿಗೆ ಹಿಂದೂಗಳ ಮೇಲೆ ದಾಳಿ ನಡೆಸಿದರು. ಈ ವೇಳೆ ಹಿಂದೂಗಳು ತೋರಿದ ಸಮಯಪ್ರಜ್ಞೆಯಿಂದ 3 ಜನರನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದರು. ಅವರ ಹೆಸರು ಅಮೀನ ಷರೀಫ್, ಸೈಯದ ಅರ್ಬಾಜ್ ಮತ್ತು ಶೀದ ಖಾದರ ಆಗಿದೆ. ಈ ಘಟನೆ ಅಕ್ಟೋಬರ 20 ರಂದು ರಾತ್ರಿ 10 ಗಂಟೆಗೆ ಸಂಭವಿಸಿದೆ.
ಆರೋಪಿಗಳಲ್ಲಿ ಒಬ್ಬನಾದ ಅಮೀನ ಷರೀಫ್ ರಾತ್ರಿ 10 ಗಂಟೆಗೆ ಬೈಕ್ನಲ್ಲಿ ಹೋಗುತ್ತಿದ್ದಾಗ, ಸ್ಥಳೀಯರು ಸಿಡಿಸಿದ ಪಟಾಕಿಯ ಸಣ್ಣ ಕಿಡಿಯೊಂದು ಷರೀಫ್ ಮೇಲೆ ಬಿದ್ದಿದೆ. ಇದರಿಂದ ಷರೀಫ್ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಣ್ಣ ಜಗಳ ನಡೆದ ಕೆಲವೇ ನಿಮಿಷಗಳಲ್ಲಿ ಷರೀಫ್ ತನ್ನ ಸಹಚರರು ಮತ್ತು ಸಂಬಂಧಿಕರನ್ನು ಕತ್ತಿಯಂತಹ ಮಾರಕ ಆಯುಧಗಳೊಂದಿಗೆ ಕರೆಸಿಕೊಂಡಿದ್ದಾನೆ. ಅವರು ಸ್ಥಳೀಯರ ಮೇಲೆ ದಾಳಿ ಮಾಡಿದರು ಮತ್ತು ಕೆಲವರಿಗೆ ಬೆದರಿಕೆ ಹಾಕಿದರು. ಅವರ ಕೃತ್ಯದಿಂದ ಭಯಪಡದ ಸ್ಥಳೀಯ ಯುವಕರು ಒಗ್ಗೂಡಿ 3 ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದ್ದು ಮತಾಂಧ ಮುಸ್ಲಿಮರು ಬಹಿರಂಗವಾಗಿ ಹಿಂದೂಗಳ ಮೇಲೆ ದಾಳಿ ಮಾಡಬಹುದು; ಆದರೆ ಸಂಘದ ಶಿಸ್ತುಬದ್ಧ ಪಥಸಂಚಲಕ್ಕೆ ಮಾತ್ರ ನಿರ್ಬಂಧವಿರುತ್ತದೆ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !