
‘ಈಶ್ವರಪ್ರಾಪ್ತಿಗಾಗಿ ಸಾಧನೆ ಮಾಡಬೇಕಾಗಿದ್ದರೆ, ಭಾರತ ಬಿಟ್ಟು ಬೇರೆ ದೇಶದಲ್ಲಿರಬೇಡಿ; ಏಕೆಂದರೆ ಭಾರತೀಯರ ಸ್ಥಿತಿ ಕೆಟ್ಟದಾಗಿದ್ದರೂ, ಭಾರತದಷ್ಟು ಸಾತ್ತ್ವಿಕ ದೇಶ ವಿಶ್ವದಲ್ಲಿ ಎಲ್ಲಿಯೂ ಇಲ್ಲ. ಇತರ ಎಲ್ಲ್ಲ ದೇಶಗಳಲ್ಲಿ ರಜ-ತಮದ ಪ್ರಮಾಣ ಅತ್ಯಧಿಕವಾಗಿದೆ. ಶೇ. ೫೦ ಕ್ಕಿಂತ ಹೆಚ್ಚು ಆಧ್ಯಾತ್ಮಿಕ ಮಟ್ಟವಿರುವ ವ್ಯಕ್ತಿಗಳು ಮಾತ್ರ ಜಗತ್ತಿನಲ್ಲಿ ಎಲ್ಲಿ ಬೇಕಾದರೂ ಇದ್ದುಕೊಂಡು ಸಾಧನೆ ಮಾಡಬಲ್ಲರು !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !