
‘ಈಶ್ವರಪ್ರಾಪ್ತಿಗಾಗಿ ಸಾಧನೆ ಮಾಡಬೇಕಾಗಿದ್ದರೆ, ಭಾರತ ಬಿಟ್ಟು ಬೇರೆ ದೇಶದಲ್ಲಿರಬೇಡಿ; ಏಕೆಂದರೆ ಭಾರತೀಯರ ಸ್ಥಿತಿ ಕೆಟ್ಟದಾಗಿದ್ದರೂ, ಭಾರತದಷ್ಟು ಸಾತ್ತ್ವಿಕ ದೇಶ ವಿಶ್ವದಲ್ಲಿ ಎಲ್ಲಿಯೂ ಇಲ್ಲ. ಇತರ ಎಲ್ಲ್ಲ ದೇಶಗಳಲ್ಲಿ ರಜ-ತಮದ ಪ್ರಮಾಣ ಅತ್ಯಧಿಕವಾಗಿದೆ. ಶೇ. ೫೦ ಕ್ಕಿಂತ ಹೆಚ್ಚು ಆಧ್ಯಾತ್ಮಿಕ ಮಟ್ಟವಿರುವ ವ್ಯಕ್ತಿಗಳು ಮಾತ್ರ ಜಗತ್ತಿನಲ್ಲಿ ಎಲ್ಲಿ ಬೇಕಾದರೂ ಇದ್ದುಕೊಂಡು ಸಾಧನೆ ಮಾಡಬಲ್ಲರು !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !