
ನವ ದೆಹಲಿ – ಸರ್ವೋಚ್ಚ ನ್ಯಾಯಾಲಯವು ಹಿಮಾಚಲ ಪ್ರದೇಶ ಉಚ್ಚನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿ, ‘ಹಿಂದೂ ಉತ್ತರಾಧಿಕಾರ ಕಾಯಿದೆ 1956’ (H.S.A.) ಅನ್ನು ಪರಿಶಿಷ್ಟ ಪಂಗಡದವರಿಗೆ (ಆದಿವಾಸಿಗಳಿಗೆ) ಅನ್ವಯಿಸಲು ಸಾಧ್ಯವಿಲ್ಲ, ಎಂದು ತೀರ್ಪು ನೀಡಿದೆ. ‘ಹಿಮಾಚಲ ಪ್ರದೇಶ ಉಚ್ಚನ್ಯಾಯಾಲಯವು 2015 ರಲ್ಲಿ, ಪರಿಶಿಷ್ಟ ಪಂಗಡದವರು ಹೆಚ್ಚಾಗಿರುವ ಪ್ರದೇಶಗಳಲ್ಲಿ, ಸಾಂಪ್ರದಾಯಿಕ ಪದ್ಧತಿಗಳ ಪ್ರಕಾರವಲ್ಲದೆ, ಹಿಂದೂ ಉತ್ತರಾಧಿಕಾರ ಕಾಯಿದೆಯ ಅಡಿಯಲ್ಲಿ ಹೆಣ್ಣುಮಕ್ಕಳು ಪಿತೃಗಳ ಆಸ್ತಿಯ ಹಕ್ಕನ್ನು ಪಡೆಯುತ್ತಾರೆ,’ ಎಂದು ತೀರ್ಪು ನೀಡಿತ್ತು.
ಕೇಂದ್ರ ಸರಕಾರವು ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿ ನಿರ್ದೇಶನ ನೀಡುವವರೆಗೆ, ಹಿಂದೂ ಉತ್ತರಾಧಿಕಾರ ಕಾಯಿದೆಯು ಯಾವುದೇ ಪರಿಶಿಷ್ಟ ಪಂಗಡದ ಸದಸ್ಯರಿಗೆ ಅನ್ವಯಿಸುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ