
ಅಯೋಧ್ಯೆ – ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶ್ರೀರಾಮಪ್ರಭುವಿನ ದರ್ಶನ ಮತ್ತು ಆರತಿಯ ಸಮಯವನ್ನು ಬದಲಾಯಿಸಲಾಗಿದೆ. ಶೀಘ್ರದಲ್ಲೇ ಚಳಿಗಾಲ ಆರಂಭವಾಗಲಿರುವುದರಿಂದ ಈ ಬದಲಾವಣೆ ಮಾಡಲಾಗಿದೆ. ಶ್ರೀ ರಾಮಲಲ್ಲಾನ ಮಂಗಳಾರತಿಯು ಮುಂಜಾನೆ 4 ರ ಬದಲಿಗೆ ಈಗ 4 ಗಂಟೆ 30 ನಿಮಿಷಕ್ಕೆ ಪ್ರಾರಂಭವಾಗುತ್ತದೆ. ಶ್ರೀ ರಾಮಲಲ್ಲಾನ ಶೃಂಗಾರ ಆರತಿಯು ಬೆಳಿಗ್ಗೆ 6 ರ ಬದಲಿಗೆ 6 ಗಂಟೆ 30 ನಿಮಿಷಕ್ಕೆ ನಡೆಯಲಿದೆ. ಬೆಳಿಗ್ಗೆ 6:30 ಕ್ಕೆ ಪ್ರಾರಂಭವಾಗುತ್ತಿದ್ದ ಶ್ರೀರಾಮಲಲ್ಲಾನ ದರ್ಶನವು ಭಕ್ತರಿಗೆ ಈಗ ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭವಾಗಲಿದೆ ಎಂದು ಶ್ರೀರಾಮಮಂದಿರ ಟ್ರಸ್ಟ್ನ ಡಾ. ಅನಿಲ ಮಿಶ್ರಾ ಅವರು ಮಾಹಿತಿ ನೀಡಿದ್ದಾರೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ