|

ಕಾಸ್ಗಂಜ್ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯ ಸೊರೋನ್ನಲ್ಲಿ ನಾಲ್ಕು ಚಕ್ರದ ವಾಹನ ನಿಲ್ಲಿಸುವ ವಿಚಾರವಾಗಿ ವಿವಾದ ಪ್ರಾರಂಭವಾಯಿತು. ಈ ವಿವಾದವು ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಕಲ್ಲು ತೂರಾಟ ಮತ್ತು ಗುಂಡಿನ ದಾಳಿಯಾಗಿ ಮಾರ್ಪಟ್ಟಿತು. ಜಿಲ್ಲಾಧಿಕಾರಿ ಪ್ರಣವ ಸಿಂಗ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅಂಕಿತಾ ಶರ್ಮಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಅವರು ನಾಗರಿಕರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಅವರ ಸೂಚನೆಗಳ ಮೇರೆಗೆ ಇಡೀ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.
ಪೊಲೀಸ್ ತಂಡಗಳು ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯ ನಾಗರಿಕರೊಂದಿಗೆ ಸಂವಾದ ನಡೆಸಿ, ಸಮಾಜದಲ್ಲಿ ಐಕ್ಯತೆ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಮನವಿ ಮಾಡಿದರು. ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಜನರಿಗೆ ಭರವಸೆ ನೀಡಿದ್ದಾರೆ.
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!