ಶಬರಿಮಲೈ ಅಯ್ಯಪ್ಪ ದೇವಸ್ಥಾನದಲ್ಲಿನ ಚಿನ್ನದ ಕಳ್ಳತನದ ಪ್ರಕರಣ !

ತಿರುವನಂತಪುರಂ (ಕೇರಳ) – ಕೇರಳದ ಪ್ರಸಿದ್ಧ ಶಬರಿಮಲೈ ಅಯ್ಯಪ್ಪ ದೇವಾಲಯದಲ್ಲಿ ೨೦೧೯ ರಲ್ಲಿ ನಡೆದ ಚಿನ್ನದ ಕಳ್ಳತನದ ಪ್ರಕರಣದ ತನಿಖೆಯಲ್ಲಿ ವಿಶೇಷ ತನಿಖಾ ದಳ (ಎಸ್ಐಟಿ) ದೊಡ್ಡ ಯಶಸ್ಸುಗಳಿಸಿದೆ. ಪೊಲೀಸ್ ವರಿಷ್ಠಾಧಿಕಾರಿ ಶಶಿಧರನ್ ಅವರ ನೇತೃತ್ವದ ಈ ತನಿಖಾ ತಂಡವು ಬಳ್ಳಾರಿ ಮೂಲದ ಒಬ್ಬ ಅಕ್ಕಸಾಲಿಗನಿಂದ ೪೦೦ ಗ್ರಾಂ ಗಿಂತ ಹೆಚ್ಚು ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಂಡಿದೆ. ಈ ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯ ಪತ್ತನಂತಿಟ್ಟದಲ್ಲಿರುವ ಮನೆಯಿಂದ ಸುಮಾರು ೨ ಲಕ್ಷ ರೂಪಾಯಿ ನಗದನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಒಂದು ವರದಿಯ ಪ್ರಕಾರ, ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಶಬರಿಮಲೆ ದೇವಸ್ಥಾನದ ಅರ್ಚಕ ಎಂದು ತನ್ನನ್ನು ತಾನು ಪರಿಚಯಿಸಿಕೊಂಡು ಗೋವರ್ಧನ್ ಎಂಬ ಅಕ್ಕಸಾಲಿಗನಿಗೆ ಈ ಚಿನ್ನವನ್ನು ಮಾರಾಟ ಮಾಡಿದ್ದ. ಪೊಟ್ಟಿ ೨೦೧೯ ರಲ್ಲಿ ೪೭೬ ಗ್ರಾಂ ಚಿನ್ನವನ್ನು ಮಾರುಕಟ್ಟೆ ಬೆಲೆಯಲ್ಲಿ ಮಾರಾಟ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ