ಹಾಗಾದರೆ ವಕ್ಫ್ ಮಂಡಳಿಯು ಕಾನೂನಿಗಿಂತ ದೊಡ್ಡದೇ? ಎಂಬ ಪ್ರಶ್ನೆಯನ್ನು ಖರ್ಗೆಯವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಕೇಳಲಾಗುತ್ತಿದೆ!

ಬೆಂಗಳೂರು – ಏನೇ ಆದರೂ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾನೂನಿಗಿಂತ ದೊಡ್ಡದಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ದೃಢವಾಗಿ ಹೇಳಿದ್ದಾರೆ. ಯಾರಿಗೂ ವಿಶೇಷ ಹಕ್ಕು ಇರಲು ಸಾಧ್ಯವಿಲ್ಲ. ಈ ದೇಶದ ಕಾನೂನನ್ನು ಪಾಲಿಸಿ, ಇಷ್ಟನ್ನೇ ನಾನು ಸಂಘಕ್ಕೆ ಹೇಳುತ್ತಿದ್ದೇನೆ, ಎಂದು ಅವರು ಒಂದು ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಿಯಾಂಕ್ ಖರ್ಗೆ ಅವರ ಮೇಲೆ ಟೀಕೆ ವ್ಯಕ್ತವಾಗುತ್ತಿದೆ. ಹಾಗಾದರೆ ಇದೇ ನಿಯಮ ವಕ್ಫ್ ಮಂಡಳಿಗೂ ಅನ್ವಯಿಸುವುದಿಲ್ಲವೇ? ವಕ್ಫ್ ಮಂಡಳಿ ಕಾನೂನಿಗಿಂತ ದೊಡ್ಡದೇ? ವಕ್ಫ್ ಮಂಡಳಿಯ ವಿಷಯದಲ್ಲಿ ನಿಮ್ಮ ನಿಲುವು ಹೀಗೇಕಿಲ್ಲ? ಎಂಬ ಪ್ರಶ್ನೆಗಳನ್ನು ಖರ್ಗೆಯವರಿಗೆ ಕೇಳಲಾಗುತ್ತಿದೆ. ಸಂಘದ ಸಾರ್ವಜನಿಕ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಖರ್ಗೆ ಕೆಲವು ದಿನಗಳ ಹಿಂದೆ ಬೇಡಿಕೆ ಇಟ್ಟಿದ್ದರು.
ಸಂಪಾದಕೀಯ ನಿಲುವುಈ ದೇಶದಲ್ಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಹಾಗಿದ್ದರೂ ಕಾಂಗ್ರೆಸ್ ಆಡಳಿತದಲ್ಲಿ ಗಾಂಧಿ ಕುಟುಂಬ ಯಾವಾಗಲೂ ಕಾನೂನಿಗಿಂತ ದೊಡ್ಡದಾಗಿದೆ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ