ಹಿಂದೂಗಳ ಧಾರ್ಮಿಕ ಸ್ಥಳದ ಮೇಲೂ ದಾಳಿ

ಮೈಮನಸಿಂಗ (ಬಾಂಗ್ಲಾದೇಶ) – ಮೈಮನಸಿಂಗ ಜಿಲ್ಲೆಯಲ್ಲಿ ಮಾಲತಿ ದಾಸ (ವಯಸ್ಸು 60 ವರ್ಷ) ಮತ್ತು ಅವರ ಕುಟುಂಬದ ಮೇಲೆ ಜಿಹಾದಿ ಮುಸ್ಲಿಮರು ಮಾರಣಾಂತಿಕ ದಾಳಿ ಮಾಡಿದ ಘಟನೆ ಇತ್ತೀಚೆಗೆ ನಡೆದಿದೆ.
ಮಾಲತಿ ದಾಸ್ ಅವರು ನೀಡಿರುವ ದೂರಿನ ಪ್ರಕಾರ ಅಕ್ಟೋಬರ್ 22, 2025 ರಂದು ಆರೋಪಿಗಳಾದ ಮಹಮ್ಮದ್ ಸೈಕೂ ಮಾಮುನ್, ಇಮಾಮ್, ಮಹಮ್ಮದ್ ರಾಜ್ ಮತ್ತು ಇನ್ನುಳಿದ 3-4 ಅಜ್ಞಾತ ವ್ಯಕ್ತಿಗಳು ಕಾಳಿಬಾರಿ ತಾಜ್ ಬಂಗಾಳ ಸಮುದಾಯ ಕೇಂದ್ರಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ಅವರು ಈ ಧಾರ್ಮಿಕ ಸ್ಥಳವನ್ನು ಧ್ವಂಸಗೊಳಿಸಿ, ಅನೇಕ ಬೆಲೆಬಾಳುವ ವಸ್ತುಗಳನ್ನು ನಾಶಪಡಿಸಿ, ಸುಲಿಗೆಗೆ ಬೇಡಿಕೆ ಇಟ್ಟಿದ್ದಾರೆ. ಆರೋಪಿಗಳು ಮಾಲತಿ ದಾಸ್ ಮತ್ತು ಅವರ ಕುಟುಂಬದ ಮೇಲೂ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಮಾಲತಿ ಅವರ ತಲೆ ಮತ್ತು ಕುತ್ತಿಗೆಗೆ ಗಂಭೀರ ಗಾಯಗಳಾಗಿವೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
💥 Fanatic Muslims launch a deadly attack on a Hindu family in Mymensingh, Bangladesh!
⛓️ Miscreants vandalised a Hindu Kali Mata Mandir, destroyed valuables & demanded extortion money.
😔 Yet another chapter in the never-ending story of persecuted Hindus and desecrated temples… pic.twitter.com/jStwRlySec
— Sanatan Prabhat (@SanatanPrabhat) October 26, 2025
ಈ ಪ್ರಕರಣದ ಕುರಿತು ‘ಬಾಂಗ್ಲಾದೇಶ್ ಮೈನಾರಿಟಿ ವಾಚ್’ ಸಂಸ್ಥೆಯು ಮಯಮನಸಿಂಗನ ಪೊಲೀಸ್ ಅಧೀಕ್ಷಕರನ್ನು ಸಂಪರ್ಕಿಸಿದಾಗ, 2 ಆರೋಪಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಗಳು ಪ್ರಾರಂಭವಾಗಿದ್ದು, ಒಬ್ಬರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಈ ಸಂಸ್ಥೆಯು ಹಿಂದೂ ಮಹಿಳೆ ಮತ್ತು ಮಕ್ಕಳ ಮೇಲೆ ನಡೆದ ದೈಹಿಕ ಹಲ್ಲೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ, ಹಾಗೆಯೇ ಕಾಳಿಬಾರಿ ಪ್ರದೇಶದ ಹಿಂದೂಗಳ ಧಾರ್ಮಿಕ ಸ್ಥಳಗಳ ಮೇಲೆ ನಡೆದ ವಿಧ್ವಂಸಕ ದಾಳಿಯ ನಂತರ ಆಕ್ರೋಶ ವ್ಯಕ್ತಪಡಿಸಿದೆ.
ಸಂಪಾದಕೀಯ ನಿಲುವುಬಾಂಗ್ಲಾದೇಶದಲ್ಲಿ ಅಸುರಕ್ಷಿತ ಹಿಂದೂಗಳು ಮತ್ತು ಅವರ ಧಾರ್ಮಿಕ ಸ್ಥಳಗಳು! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’