ಬಜರಂಗ ದಳದ ದೂರಿನ ನಂತರ ಪ್ರಕರಣ ದಾಖಲು
(ಟಿಪ್ಪಣಿ: ವೈ-ಫೈ ಎಂದರೆ ತಂತಿರಹಿತ ಅಂತರ್ಜಾಲ ಸಂಪರ್ಕ)

ಬೆಂಗಳೂರು – ಅಕ್ಟೋಬರ್ 29 ರಂದು ಜಿಗಣಿ ಪೊಲೀಸ್ ಠಾಣೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಹೆಸರಿನ ವೈ-ಫೈ ಬಳಕೆದಾರರ ವಿರುದ್ಧ ಬಜರಂಗ ದಳವು ದೂರು ದಾಖಲಿಸಿದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆ ಬೆಂಗಳೂರು ನಗರದ ಹೊರವಲಯದ ಜಿಗಣಿ ಸಮೀಪದ ಕಲ್ಲುಬಾಲು ಗ್ರಾಮದಲ್ಲಿ ನಡೆದಿದೆ ಎಂದು ಹೇಳಲಾಗಿದೆ.
ಮೊಬೈಲ್ ನಲ್ಲಿ ವೈ-ಫೈ ನೆಟ್ವರ್ಕ್ಗಳನ್ನು ಹುಡುಕುವಾಗ ನೆರೆಹೊರೆಯ ಬಳಕೆದಾರರ ಗುರುತು ಕಾಣಿಸುತ್ತದೆ ಮತ್ತು ಅದರಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಹೆಸರಿನ ನೆಟ್ ವರ್ಕ್ ಕೂಡ ಕಂಡುಬಂದಿದೆ. ಈ ಪ್ರದೇಶದಲ್ಲಿ ರಾಷ್ಟ್ರ ವಿರೋಧಿ ಮನಃಸ್ಥಿತಿಯ ಜನರು ಸಕ್ರಿಯರಾಗಿರಬಹುದು ಎಂದು ಬಜರಂಗ ದಳದ ಕಾರ್ಯಕರ್ತರು ಆರೋಪಿಸಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ