
ನವ ದೆಹಲಿ – ‘ತುರ್ಕಿಯಲ್ಲಿ ಯಾವ ರೀತಿ ಸೋಫಿಯಾ ಮಸೀದಿಯನ್ನು ಮತ್ತೆ ಕಟ್ಟಲಾಗಿದೆಯೋ, ಅದೇ ರೀತಿ ಒಂದು ದಿನ ಬಾಬರಿ ಮಸೀದಿಯನ್ನು ಸಹ ಮತ್ತೆ ಕಟ್ಟಲಾಗುವುದು’ ಎಂದು ಫೇಸ್ಬುಕ್ನಲ್ಲಿ ಬರೆದಿದ್ದ ಮಹಮ್ಮದ್ ಫೈಯಾಜ್ ಮನ್ಸೂರಿ ಎಂಬಾತನ ಮೇಲಿನ ಪ್ರಕರಣವನ್ನು ರದ್ದುಗೊಳಿಸಲು ಸರ್ವೋಚ್ಚ ನ್ಯಾಯಾಲಯವು ನಿರಾಕರಿಸಿದ್ದು, ಅಲಹಾಬಾದ್ ಉಚ್ಚ ನ್ಯಾಯಾಲಯದ ನಿರ್ಧಾರವನ್ನು ಎತ್ತಿಹಿಡಿದಿದೆ. ಅಲಹಾಬಾದ್ ಉಚ್ಚ ನ್ಯಾಯಾಲಯವು ಮೊಕದ್ದಮೆಯನ್ನು ರದ್ದುಗೊಳಿಸಲು ನಿರಾಕರಿಸಿದ ನಂತರ ಮನ್ಸೂರಿ ಅದನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದನು.
ಆರೋಪಿ ಫೈಯಾಜ್ ಮನ್ಸೂರಿ ೫ ಆಗಸ್ಟ್ ೨೦೨೦ ರಂದು ಬಾಬರಿ ಮಸೀದಿಯ ಕುರಿತು ಮೇಲಿನ ವಿವಾದಾತ್ಮಕ ಬರಹವನ್ನು ಬರೆದಿದ್ದನು. ಅದರ ಮರುದಿನವೇ ಅವನ ವಿರುದ್ಧ ದೂರು ದಾಖಲಿಸಲಾಯಿತು ಮತ್ತು ೮ ಆಗಸ್ಟ್ ೨೦೨೦ ರಂದು ಅವನನ್ನು ಬಂಧಿಸಲಾಯಿತು. ನಂತರ ‘ರಾಷ್ಟ್ರೀಯ ಭದ್ರತಾ ಕಾಯ್ದೆ’ಯಡಿಯಲ್ಲಿ ಅವನ ಮೇಲೆ ಪ್ರಕರಣವನ್ನು ಸಹ ದಾಖಲಿಸಲಾಯಿತು.
ಸಂಪಾದಕೀಯ ನಿಲುವುಬಾಬರನ ವಂಶಸ್ಥರು ಈ ದೇಶದಲ್ಲಿ ಇನ್ನೂ ಉಳಿದಿರುವುದರಿಂದ ಶ್ರೀರಾಮಮಂದಿರಕ್ಕೆ ಅಪಾಯ ತಪ್ಪಿದ್ದಲ್ಲ ಎಂಬುದನ್ನು ಹಿಂದೂಗಳು ಮರೆಯಬಾರದು. ಹಿಂದೂಗಳ ಮಂದಿರಗಳನ್ನು ರಕ್ಷಿಸಲು ಹಿಂದೂ ರಾಷ್ಟ್ರವನ್ನು ಸ್ಥಾಪಿಸುವುದಕ್ಕೆ ಬೇರೆ ದಾರಿಯಿಲ್ಲ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !