(‘ಎನ್ಸಿಇಆರ್ಟಿ’ ಎಂದರೆ ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ – ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ)

ನವದೆಹಲಿ – ‘ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ’ (‘ಎನ್ಸಿಇಆರ್ಟಿ’) ಯ ಶಾಲಾ ಪಠ್ಯಪುಸ್ತಕಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ – ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಮತ್ತು ಕಂಪ್ಯೂಟರ್ ತಂತ್ರಜ್ಞಾನ (ಸಿಟಿ) ವನ್ನು ಮೂರನೇ ತರಗತಿಯ ಪಠ್ಯಕ್ರಮದಲ್ಲಿ ಸೇರಿಸಲಾಗುವುದು, ಹಾಗೂ 6 ರಿಂದ 8 ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಆಯುರ್ವೇದಕ್ಕೆ ಸಂಬಂಧಿಸಿದ ಪಾಠಗಳನ್ನು ಸೇರಿಸಲಾಗುವುದು. ಈ ಬದಲಾವಣೆಗಳನ್ನು 2026-27ನೇ ಶೈಕ್ಷಣಿಕ ವರ್ಷದ ಪಠ್ಯಕ್ರಮದಿಂದ ಮಾಡಲಾಗುವುದು.
1. ಆಯುರ್ವೇದದ ಮೂಲಭೂತ ತತ್ವಗಳನ್ನು ಆರನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗುವುದು, ಇದರಲ್ಲಿ ಆಯುರ್ವೇದದ 20 ಗುಣಲಕ್ಷಣಗಳನ್ನು ಕಲಿಸಲಾಗುವುದು. ಈ ಪಾಠಗಳಲ್ಲಿ ಬಿಸಿ-ತಂಪು, ಹಗುರ-ಭಾರವಾದಂತಹ ಪರಿಕಲ್ಪನೆಗಳನ್ನು ಸಹ ಸ್ಪಷ್ಟಪಡಿಸಲಾಗುವುದು.
2. 8 ನೇ ತರಗತಿಯ ಪಠ್ಯಪುಸ್ತಕದಲ್ಲಿ ದಿನನಿತ್ಯದ ದಿನಚರಿ ಮತ್ತು ಋತುಗಳಿಗೆ ಅನುಗುಣವಾದ ಶಿಸ್ತಿನ ಕುರಿತು ಒಂದು ಅಧ್ಯಾಯವಿರಲಿದೆ. ಈ ಅಧ್ಯಾಯದ ಶೀರ್ಷಿಕೆ ‘ಆಯುರ್ವೇದ – ದೇಹ, ಮನಸ್ಸು ಮತ್ತು ಪರಿಸರದ ಸಮತೋಲನ’ ಎಂಬುದಾಗಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
‘ಜೀವುತ್ತಮ ವಿದ್ಯಾಪೀಠ’ : ಭಾರತೀಯ ಜ್ಞಾನ ಪರಂಪರೆಯ ಆಧುನಿಕ ಪುನರುಜ್ಜೀವನ!
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ