ಜಾರಿ ನಿರ್ದೇಶನಾಲಯದ ಕ್ರಮ

ನವದೆಹಲಿ – ಉದ್ಯಮಿ ಅನಿಲ ಅಂಬಾನಿ ಅವರ ವಿರುದ್ಧ ಜಾರಿ ನಿರ್ದೇಶನಾಲಯವು (‘ಇಡಿ’) ಕ್ರಮ ಕೈಗೊಳ್ಳುತ್ತಾ ಅವರ 3 ಸಾವಿರ ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದರಲ್ಲಿ ಕಚೇರಿ, ಅಪಾರ್ಟ್ಮೆಂಟ್ ಮತ್ತು ಭೂಮಿ ಸೇರಿವೆ. ಈ ಆಸ್ತಿಯು ದೆಹಲಿ, ನೋಯ್ಡಾ ಮತ್ತು ಮುಂಬಯಿ ನಗರಗಳಲ್ಲಿದೆ. ವಿಶೇಷವೆಂದರೆ ಅನಿಲ ಅಂಬಾನಿ ಅವರ ಮುಂಬಯಿ ಪಾಲಿ ಹಿಲ್ ನಲ್ಲಿರುವ ಬಂಗಲೆಯ ಮೇಲೆಯೂ ಮುಟ್ಟುಗೋಲು ಕ್ರಮ ಕೈಗೊಳ್ಳಲಾಗಿದೆ.
ಅನಿಲ ಅಂಬಾನಿ ಅವರ ‘ರಿಲಯನ್ಸ್ ಗ್ರೂಪ್’ ಬ್ಯಾಂಕಿನ 20 ಸಾವಿರ ಕೋಟಿಗಿಂತಲೂ ಹೆಚ್ಚಿನ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪವಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!