
ವೇದಗಳ ನಿಜವಾದ ಅರ್ಥವು ಸಂತರಿಗೆ ಮಾತ್ರ ತಿಳಿದಿದೆ. ಅವರು ಮಾಡಿದ ಉಪಕಾರವನ್ನು ಎಷ್ಟು ಹೇಳಿದರೂ ಸಾಲದು, ಏಕೆಂದರೆ ಅವರು ಆ ಅರ್ಥವನ್ನು ನಮಗೆ ತಿಳಿಸಿದ್ದಾರೆ. ಆದ್ದರಿಂದ ನಾವು ವೇದಗಳನ್ನು ಓದುವ ಅವಶ್ಯಕತೆ ಇಲ್ಲ.
ನಾವು ಕೇವಲ ಸಂತರು ಹೇಳಿದಂತೆ ನಡೆದುಕೊಳ್ಳಬೇಕು. ಅದರಲ್ಲಿ ನಮ್ಮದೇ ಆದ ವಿಷಯಗಳನ್ನು ಸೇರಿಸಬಾರದು. ನಮ್ಮ ಕೆಲಸ ಖಂಡಿತವಾಗಿಯೂ ಆಗಲೇಬೇಕು. ನೀರು ಹೆಪ್ಪುಗಟ್ಟಿ ಮಂಜುಗಡ್ಡೆಯಾದಾಗ, ಆ ಮಂಜುಗಡ್ಡೆಯ ಒಳಗೂ ಮತ್ತು ಹೊರಗೂ ಮತ್ತು ನೀರು ಇರುವಂತೆಯೇ, ಯಾರು ಒಳಗೆ ಮತ್ತು ಹೊರಗೆ ಭಗವಂತನ ಪ್ರೀತಿಯಿಂದ ತುಂಬಿರುತ್ತಾರೋ, ಅವರನ್ನು ‘ಸಂತರು’ ಎಂದು ಕರೆಯಲಾಗುತ್ತದೆ. ಇಂತಹ ಸಂತರು ಕೇವಲ ನಾಮಸ್ಮರಣೆಯಿಂದ ಮಾತ್ರ ಸಂಪರ್ಕಕ್ಕೆ ಬರುತ್ತಾರೆ. ಸದ್ಗುರುಗಳ ಆಜ್ಞೆಯನ್ನು ಪಾಲಿಸುತ್ತಾ ಸಾಧಕನಿಗೆ ನಾಮದ ಆಸಕ್ತಿ ಮೂಡುತ್ತದೆ ಮತ್ತು ನಾಮವನ್ನು ಹೊಟ್ಟೆ ತುಂಬುವಷ್ಟು ತೆಗೆದುಕೊಂಡರೆ ಅವನ ಆತ್ಮವು ತೃಪ್ತವಾಗುತ್ತದೆ.
– ಬ್ರಹ್ಮಚೈತನ್ಯ ಗೊಂದವಲೇಕರ ಮಹಾರಾಜರು
’ಎಲ್ಲಿ ಹೋಗುತ್ತೇನೆ ಅಲ್ಲಿ ನೀವೇ (ಗುರುದೇವರು) ನನ್ನ ಸಂಗಾತಿ !’
ಸದ್ಧರ್ಮಾಚರಣೆಯು ಇಹಲೋಕದ ಐಶ್ವರ್ಯ ಮತ್ತು ವೈಭವದ ಸಾಧನ !
ತಮಿಳುನಾಡಿನ ಶ್ರೀ ರಾಮೇಶ್ವರಮ್ (ರಾಮನಾಥಸ್ವಾಮಿ) ದೇವಾಲಯದ ಬಗ್ಗೆ ಸನಾತನದ ಓರ್ವ ಸ್ತ್ರೀ ಸಂತರಿಗೆ ಅರಿವಾದ ಸೂಕ್ಷ್ಮ ಸ್ತರದ ವೈಶಿಷ್ಟ್ಯಗಳು
ಗುರುಗಳು ನೀಡಿದ ರಾಮನಾಮದ ಗುರುಮಂತ್ರದಿಂದ ಡಾ. ಆಠವಲೆಯವರ ಮನಸ್ಸಿನಲ್ಲಿ ರಾಮರಾಜ್ಯದ (ಹಿಂದೂ ರಾಷ್ಟ್ರದ) ಸ್ಥಾಪನೆ ಮಾಡುವ ವಿಚಾರ ಬರುವುದು
‘ನಾವು ಮಾಡುತ್ತಿರುವ ಪ್ರತಿಯೊಂದು ವಿಚಾರ, ಕೃತಿ ಅಥವಾ ನಮ್ಮ ಬಾಯಿಯಿಂದ ಬರುವ ಪ್ರತಿಯೊಂದು ಮಾತು’ ಇವುಗಳ ದಾಖಲೆಯನ್ನು ಭಗವಂತನು ವಿಶ್ವಮನಸ್ಸು ಮತ್ತು ವಿಶ್ವಬುದ್ಧಿಯಲ್ಲಿ ಇಡುತ್ತಾನೆ !’
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರು ಮಾಡುತ್ತಿರುವ ಅಪಾರ ಕಾರ್ಯ ಮತ್ತು ಅವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಾದ ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಹಾಗೂ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಅವರು ಮಾಡುತ್ತಿರುವ ಕಾರ್ಯದ ಸ್ವರೂಪ !