ತೆಲಂಗಾಣದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರ ಹೇಳಿಕೆ

ಭಾಗ್ಯನಗರ (ತೆಲಂಗಾಣ) – ಕಾಂಗ್ರೆಸ್ ಪಕ್ಷವು ಯಾವಾಗಲೂ ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ರಕ್ಷಿಸುತ್ತಾ ಬಂದಿದೆ. ಕಾಂಗ್ರೆಸ್ ಇಲ್ಲದೆ ಮುಸಲ್ಮಾನರಿಗೆ ನ್ಯಾಯ ಸಿಗುವುದು ಕಷ್ಟವಾಗುತ್ತದೆ. ಹಿಂದಿನ ಸರಕಾರವು ಮುಸಲ್ಮಾನರನ್ನು ನಿರ್ಲಕ್ಷಿಸಿತ್ತು ಎಂದು ತೆಲಂಗಾಣದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಒಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
🧾 Telangana CM Revanth Reddy says “Muslims have respect because of Congress; without Congress, they are nothing.”
He’s not wrong – ever since 1920, when Mohandas Gandhi rose in Congress, the party started to pamper the community, a tradition it still proudly continues.
But has… pic.twitter.com/q08WzSjjcG
— Sanatan Prabhat (@SanatanPrabhat) November 5, 2025
ತಮ್ಮ ಸರಕಾರವು ಮುಸಲ್ಮಾನ ಸಮುದಾಯದ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಪ್ರಾರಂಭಿಸಿದೆ, ಉದಾಹರಣೆಗೆ, ವಕ್ಫ್ ಮಂಡಳಿಯನ್ನು ಬಲಪಡಿಸುವುದು ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ವಿಸ್ತರಿಸುವುದು ಎಂದು ರೇವಂತ್ ರೆಡ್ಡಿ ಅವರು ತಿಳಿಸಿದರು. (ಎಷ್ಟು ರಾಜಕೀಯ ಪಕ್ಷಗಳು ಹಿಂದೂಗಳಿಗಾಗಿ ಯೋಜನೆಗಳನ್ನು ಪ್ರಾರಂಭಿಸಿವೆ ಮತ್ತು ಹಿಂದೂಗಳ ಒಳಿತನ್ನು ಮಾಡಿವೆ? ಒಂದೂ ಇಲ್ಲ, ಇದೇ ವಸ್ತುಸ್ಥಿತಿಯಾಗಿದೆ – ಸಂಪಾದಕರು)
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!