
‘ನನಗೆ ಈಗ ಯಾವುದೇ ಪ್ರಶ್ನೆಯ ಉತ್ತರದ ಬಗ್ಗೆ ಜಿಜ್ಞಾಸೆ ಇರುವುದಿಲ್ಲ, ಆದರೂ ನಾನು ಸನಾತನದ ಜ್ಞಾನಪ್ರಾಪ್ತಿ ಮಾಡುವ ಸಾಧಕರಿಗೆ ವಿವಿಧ ಪ್ರಶ್ನೆಗಳನ್ನು ಕೇಳಿ ಅವರಿಂದ ಜ್ಞಾನವನ್ನು ಪಡೆದುಕೊಳ್ಳುತ್ತೇನೆ. ‘ಜಿಜ್ಞಾಸುಗಳಿಗೆ ಜ್ಞಾನ ಸಿಗಲಿ’ ಎಂಬುದೇ ಇದರ ಉದ್ದೇಶವಾಗಿರುತ್ತದೆ. ‘ಆ ಜ್ಞಾನವು ಸರಿಯಾಗಿದೆಯೋ ಇಲ್ಲವೋ’ ಎಂಬುದನ್ನು ಒಮ್ಮೆ ಪರಿಶೀಲಿಸಿ, ನಂತರ ಸನಾತನದ ನಿಯತಕಾಲಿಕೆಗಳು, ಗ್ರಂಥಗಳು ಇವುಗಳ ಮಾಧ್ಯಮದಿಂದ ಸಾಧಕರಿಗೆ ನೀಡುತ್ತೇನೆ. ‘ಜ್ಞಾನದ ಬಗ್ಗೆ ಸಾಧಕರ ಜಿಜ್ಞಾಸೆ ಪೂರ್ಣವಾಗಬೇಕು ಮತ್ತು ಅವರು ಸಾಧನೆಯ ಕಡೆಗೆ ಹೆಚ್ಚು ಹೆಚ್ಚು ಗಮನ ನೀಡಬೇಕು’ ಎಂಬುದೇ ನನ್ನ ಉದ್ದೇಶವಾಗಿದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !