
ಬೆಳ್ತಂಗಡಿ – ಗೋಹತ್ಯೆಗಾಗಿ ಕರೆದೊಯ್ಯುತ್ತಿದ್ದ 3 ಹಸುಗಳನ್ನು ಪೊಲೀಸರು ರಕ್ಷಿಸಿದ್ದರು. ಈ ಹಸುಗಳನ್ನು ಯಾವ ಸ್ಥಳಕ್ಕೆ ಕರೆದೊಯ್ದು ಹತ್ಯೆ ಮಾಡಬೇಕೆಂದು ಉದ್ದೇಶಿಸಲಾಗಿತ್ತೋ, ಆ ಮನೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಮೊಹಮ್ಮದ್ ಖಲೀಲ್ ಅಲಿಯಾಸ್ ತೌಸೀಫ್ ಮತ್ತು ಮೊಹಮ್ಮದ್ ಸಿನಾನ್ ಅವರನ್ನು ಬಂಧಿಸಿದ್ದಾರೆ.
ಇವರಲ್ಲಿ, ಹಸುಗಳನ್ನು ತೌಸೀಫ್ನ ಮನೆಗೆ ಕರೆದೊಯ್ಯಬೇಕಿತ್ತು. ಹಾಗಾಗಿ ಪೊಲೀಸರು ಆತನ ಮನೆಯನ್ನೇ ಜಪ್ತಿ ಮಾಡಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!