
ಕೋಟಾ (ರಾಜಸ್ಥಾನ) – ‘ರಾಷ್ಟ್ರೀಯ ಭದ್ರತೆ ಮತ್ತು ಸಂಸ್ಕೃತಿ ಸಂರಕ್ಷಣೆ’ ಉದ್ದೇಶಗಳೊಂದಿಗೆ, ಸನಾತನ ಸಂಸ್ಥೆಯ ವತಿಯಿಂದ 2025 ರ ಡಿಸೆಂಬರ್ 13 ಮತ್ತು 14 ರಂದು ದೆಹಲಿಯ ‘ಭಾರತ ಮಂಡಪಂ’ನಲ್ಲಿ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ವನ್ನು ಆಯೋಜಿಸಲಾಗಿದೆ. ಈ ಮಹೋತ್ಸವಕ್ಕೆ ಹಿಂದೂ ಜನಜಾಗೃತಿ ಸಮಿತಿಯ ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳ ಸಂಯೋಜಕರಾದ ಶ್ರೀ. ಆನಂದ ಜಾಖೋಟಿಯಾ ಮತ್ತು ವಿಷ್ಣುಕಾಂತ ಶರ್ಮಾ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಆಮಂತ್ರಣ ನೀಡಿದರು.
✨ An invitation was graciously extended to Shri. Om Birla (@ombirlakota), Honourable Speaker of the Lok Sabha, for the Sanatan Rashtra Shankhnad Mahotsav, by Shri. @Anand_J25.
🕉️The Mahotsav honors Bharat’s indomitable warrior soul and divine legacy – weaving social unity… pic.twitter.com/G8inqVql1r
— Sanatan Sanstha (@SanatanSanstha) November 6, 2025
ಈ ಸಂದರ್ಭದಲ್ಲಿ ಶ್ರೀ. ಜಾಖೋಟಿಯಾ ಅವರು ಲೋಕಸಭಾ ಅಧ್ಯಕ್ಷರಿಗೆ ಮಹೋತ್ಸವದ ಮಾಹಿತಿಯನ್ನು ನೀಡುತ್ತಾ, ಈ ಕಾರ್ಯಕ್ರಮವು ರಾಷ್ಟ್ರ, ಸಮಾಜ ಮತ್ತು ಧರ್ಮ ಜಾಗೃತಿಯ ಉದ್ದೇಶಗಳೊಂದಿಗೆ ಅಖಿಲ ಭಾರತದ ಉಪಕ್ರಮವಾಗಿ ಆಯೋಜಿಸಲ್ಪಟ್ಟಿದೆ ಎಂದು ತಿಳಿಸಿದರು. ಈ ಮಹೋತ್ಸವದಲ್ಲಿ ದೇಶಾದ್ಯಂತದ ಧಾರ್ಮಿಕ ಮುಖಂಡರು, ಚಿಂತಕರು ಮತ್ತು ಹಿಂದುತ್ವನಿಷ್ಠ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಈ ಮಹೋತ್ಸವದಲ್ಲಿ ಸಾಂಸ್ಕೃತಿಕ ಸಂರಕ್ಷಣೆ, ರಾಷ್ಟ್ರೀಯ ಭದ್ರತೆ ಮತ್ತು ಸನಾತನ ರಾಷ್ಟ್ರದ ಕುರಿತು ಚರ್ಚೆ ನಡೆಯಲಿದೆ.
ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹನ್ಸರಾಜ ಅಹೀರ ಅವರಿಗೂ ಆಮಂತ್ರಣ

ದೆಹಲಿಯಲ್ಲಿ ನಡೆಯಲಿರುವ ಮಹೋತ್ಸವಕ್ಕೆ ಶ್ರೀ. ಶ್ರೀಕಾಂತ ಚಾಸಕರ ಅವರು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಶ್ರೀ. ಹನ್ಸರಾಜ ಅಹೀರ ಅವರಿಗೂ ಆಮಂತ್ರಣ ನೀಡಿದರು.
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!