
ಕೊಚ್ಚಿ (ಕೇರಳ) – ಇಲ್ಲಿ ನಡೆಯುತ್ತಿರುವ ’28ನೇ ಅಂತರರಾಷ್ಟ್ರೀಯ ಪುಸ್ತಕ ಮೇಳ’ದಲ್ಲಿ ಕಾರ್ಯಕ್ರಮವೊಂದಕ್ಕೆ ಕೇರಳದ ರಾಜ್ಯಪಾಲ ಶ್ರೀ. ರಾಜೇಂದ್ರ ವಿಶ್ವನಾಥ ಆರ್ಲೇಕರ್ ಆಗಮಿಸಿದ್ದರು. ಈ ಮೇಳದಲ್ಲಿ ಸನಾತನ ಸಂಸ್ಥೆಯ ಮಳಿಗೆಯನ್ನೂ ಸ್ಥಾಪಿಸಲಾಗಿದೆ. ಈ ಕಾರ್ಯಕ್ರಮದ ನಂತರ ರಾಜ್ಯಪಾಲ ಆರ್ಲೇಕರ್ ಅವರು ಎಲ್ಲಾ ಮಳಿಗೆಗಳಿಗೆ ಭೇಟಿ ನೀಡುತ್ತಿದ್ದಾಗ, ಅವರಿಗೆ ಸನಾತನ ಸಂಸ್ಥೆಯ ಪರವಾಗಿ ಶ್ರೀ. ನಂದಕುಮಾರ ಕೈಮಲ್ ಅವರು ‘ಸನಾತನ ಪಂಚಾಂಗ 2026’ ಅನ್ನು ಉಡುಗೊರೆಯಾಗಿ ನೀಡಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!