|

ಮಥುರಾ (ಉತ್ತರ ಪ್ರದೇಶ) – ಮಥುರಾ ಜಿಲ್ಲೆಯಲ್ಲಿ ನವೆಂಬರ್ 8 ರಂದು ಪೊಲೀಸರು ಮತ್ತು ಗೋಕಳ್ಳಸಾಗಾಣಿಕೆದಾರ ಸಿರಾಜ ಜಬ್ಬಾರ ಖಾನ್ ಅಲಿ ಮಿಯೋ ನಡುವೆ ಚಕಮಕಿ ನಡೆಯಿತು. ಈ ಚಕಮಕಿಯಲ್ಲಿ ಗೋಕಳ್ಳಸಾಗಾಣಿಕೆದಾರ ಜಬ್ಬಾರ ಖಾನ್ ಗಾಯಗೊಂಡನು. ಗೋಕಳ್ಳಸಾಗಾಣಿಕೆದಾರ ಜಬ್ಬಾರ್ ಖಾನ್ ಹರಿಯಾಣದ ಪಲವಲ್ ಜಿಲ್ಲೆಯ ನಿವಾಸಿಯಾಗಿದ್ದಾನೆ. ಅವನ ಮೇಲೆ 25 ಸಾವಿರ ರೂಪಾಯಿಗಳ ಬಹುಮಾನವನ್ನು ಘೋಷಿಸಲಾಗಿತ್ತು.
ಘಟನಾ ಸ್ಥಳದಿಂದ ಪೊಲೀಸರು ಒಂದು ದ್ವಿಚಕ್ರ ವಾಹನ, ಒಂದು ಪಿಸ್ತೂಲ್ ಮತ್ತು 2 ಕಾಟ್ರಿಜ್ಡ್ಗಳನ್ನು ವಶಪಡಿಸಿಕೊಂಡಿದ್ದಾರೆ. ಗೋಕಳ್ಳಸಾಗಾಣಿಕೆದಾರ ಜಬ್ಬಾರ ಖಾನ್ 2016 ರಿಂದ ತಲೆಮರೆಸಿಕೊಂಡಿದ್ದನು. ಅವನು ಗೋಕಳ್ಳಸಾಗಾಣಿಕೆಯಲ್ಲಿ ಅನೇಕ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ.
ಸಂಪಾದಕೀಯ ನಿಲುವುಕೇವಲ ಉತ್ತರ ಪ್ರದೇಶದಲ್ಲಿ ಮಾತ್ರವೇ ಗೋಕಳ್ಳ ಸಾಗಾಣಿಕೆದಾರನ ವಿರುದ್ಧ ಇಂತಹ ಕಠಿಣ ಕ್ರಮ ಆಗುತ್ತದೆ ಎಂಬುದನ್ನು ಗಮನಿಸಬೇಕು! |
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein