|

ಮಥುರಾ (ಉತ್ತರ ಪ್ರದೇಶ) – ಮಥುರಾ ಜಿಲ್ಲೆಯಲ್ಲಿ ನವೆಂಬರ್ 8 ರಂದು ಪೊಲೀಸರು ಮತ್ತು ಗೋಕಳ್ಳಸಾಗಾಣಿಕೆದಾರ ಸಿರಾಜ ಜಬ್ಬಾರ ಖಾನ್ ಅಲಿ ಮಿಯೋ ನಡುವೆ ಚಕಮಕಿ ನಡೆಯಿತು. ಈ ಚಕಮಕಿಯಲ್ಲಿ ಗೋಕಳ್ಳಸಾಗಾಣಿಕೆದಾರ ಜಬ್ಬಾರ ಖಾನ್ ಗಾಯಗೊಂಡನು. ಗೋಕಳ್ಳಸಾಗಾಣಿಕೆದಾರ ಜಬ್ಬಾರ್ ಖಾನ್ ಹರಿಯಾಣದ ಪಲವಲ್ ಜಿಲ್ಲೆಯ ನಿವಾಸಿಯಾಗಿದ್ದಾನೆ. ಅವನ ಮೇಲೆ 25 ಸಾವಿರ ರೂಪಾಯಿಗಳ ಬಹುಮಾನವನ್ನು ಘೋಷಿಸಲಾಗಿತ್ತು.
ಘಟನಾ ಸ್ಥಳದಿಂದ ಪೊಲೀಸರು ಒಂದು ದ್ವಿಚಕ್ರ ವಾಹನ, ಒಂದು ಪಿಸ್ತೂಲ್ ಮತ್ತು 2 ಕಾಟ್ರಿಜ್ಡ್ಗಳನ್ನು ವಶಪಡಿಸಿಕೊಂಡಿದ್ದಾರೆ. ಗೋಕಳ್ಳಸಾಗಾಣಿಕೆದಾರ ಜಬ್ಬಾರ ಖಾನ್ 2016 ರಿಂದ ತಲೆಮರೆಸಿಕೊಂಡಿದ್ದನು. ಅವನು ಗೋಕಳ್ಳಸಾಗಾಣಿಕೆಯಲ್ಲಿ ಅನೇಕ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ.
ಸಂಪಾದಕೀಯ ನಿಲುವುಕೇವಲ ಉತ್ತರ ಪ್ರದೇಶದಲ್ಲಿ ಮಾತ್ರವೇ ಗೋಕಳ್ಳ ಸಾಗಾಣಿಕೆದಾರನ ವಿರುದ್ಧ ಇಂತಹ ಕಠಿಣ ಕ್ರಮ ಆಗುತ್ತದೆ ಎಂಬುದನ್ನು ಗಮನಿಸಬೇಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ