
ಪಟಿಯಾಲಾ (ಪಂಜಾಬ್) – ಅತ್ಯಾಚಾರದ ಪ್ರಕರಣದ ಆರೋಪಿಯಾಗಿರುವ ಪಟಿಯಾಲಾ ಜಿಲ್ಲೆಯ ಸನೌರ್ (ಮತದಾರರ) ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕ ಹರ್ಮೀತ್ ಸಿಂಗ್ ಪಠಾಣ್ಮಾಜ್ರಾ ದೇಶ ಬಿಟ್ಟು ಆಸ್ಟ್ರೇಲಿಯಾಗೆ ಪರಾರಿಯಾಗಿದ್ದಾರೆ. ಕಳೆದ 2 ತಿಂಗಳಿಂದ ಪಂಜಾಬ್ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದರು.
ಆಸ್ಟ್ರೇಲಿಯಾದಲ್ಲಿ ಪಠಾಣ್ಮಾಜ್ರಾ ಅವರು ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ, ಈ ಪ್ರಕರಣವನ್ನು ಸುಳ್ಳು ಎಂದು ಕರೆದು, ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರಕಾರದ ವಿರುದ್ಧ ಟೀಕೆ ಮಾಡಿದರು. ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಪಂಜಾಬ್ನ ಸಮಸ್ಯೆಗಳ ಬಗ್ಗೆ ಯಾವುದೇ ಕಾಳಜಿ ಇಲ್ಲ. ಆಪ್ ನ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಏನು ಹೇಳುತ್ತಾರೋ ಅದನ್ನೇ ಮಾನ್ ಅವರು ಮಾಡುತ್ತಾರೆ. ಸರಕಾರದಲ್ಲಿ ಶಾಸಕರಿಗೆ ಯಾವುದೇ ಬೆಲೆ ಇಲ್ಲ. ಶಾಸಕರ ಧ್ವನಿಯನ್ನು ಅಡಗಿಸಲು ಸರಕಾರ ಈ ಎಲ್ಲಾ ಪಿತೂರಿಯನ್ನು ಸೃಷ್ಟಿಸಿದೆ” ಎಂದು ಹೇಳಿದರು.
ಸಂಪಾದಕೀಯ ನಿಲುವು
|
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !