
ಪಟಿಯಾಲಾ (ಪಂಜಾಬ್) – ಅತ್ಯಾಚಾರದ ಪ್ರಕರಣದ ಆರೋಪಿಯಾಗಿರುವ ಪಟಿಯಾಲಾ ಜಿಲ್ಲೆಯ ಸನೌರ್ (ಮತದಾರರ) ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕ ಹರ್ಮೀತ್ ಸಿಂಗ್ ಪಠಾಣ್ಮಾಜ್ರಾ ದೇಶ ಬಿಟ್ಟು ಆಸ್ಟ್ರೇಲಿಯಾಗೆ ಪರಾರಿಯಾಗಿದ್ದಾರೆ. ಕಳೆದ 2 ತಿಂಗಳಿಂದ ಪಂಜಾಬ್ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದರು.
ಆಸ್ಟ್ರೇಲಿಯಾದಲ್ಲಿ ಪಠಾಣ್ಮಾಜ್ರಾ ಅವರು ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ, ಈ ಪ್ರಕರಣವನ್ನು ಸುಳ್ಳು ಎಂದು ಕರೆದು, ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರಕಾರದ ವಿರುದ್ಧ ಟೀಕೆ ಮಾಡಿದರು. ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಪಂಜಾಬ್ನ ಸಮಸ್ಯೆಗಳ ಬಗ್ಗೆ ಯಾವುದೇ ಕಾಳಜಿ ಇಲ್ಲ. ಆಪ್ ನ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಏನು ಹೇಳುತ್ತಾರೋ ಅದನ್ನೇ ಮಾನ್ ಅವರು ಮಾಡುತ್ತಾರೆ. ಸರಕಾರದಲ್ಲಿ ಶಾಸಕರಿಗೆ ಯಾವುದೇ ಬೆಲೆ ಇಲ್ಲ. ಶಾಸಕರ ಧ್ವನಿಯನ್ನು ಅಡಗಿಸಲು ಸರಕಾರ ಈ ಎಲ್ಲಾ ಪಿತೂರಿಯನ್ನು ಸೃಷ್ಟಿಸಿದೆ” ಎಂದು ಹೇಳಿದರು.
ಸಂಪಾದಕೀಯ ನಿಲುವು
|
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!