ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಘೋಷಣೆ
ಗೋರಖಪುರ (ಉತ್ತರ ಪ್ರದೇಶ) – ‘ವಂದೇ ಮಾತರಂ’ ರಾಷ್ಟ್ರಗೀತೆಯ ವಿವಾದದ ಹಿನ್ನೆಲೆಯಲ್ಲಿ, ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ರಾಜ್ಯದ ಎಲ್ಲ ಶಾಲೆ ಮತ್ತು ಕಾಲೇಜುಗಳಲ್ಲಿ ‘ವಂದೇ ಮಾತರಂ’ ಹೇಳುವುದನ್ನು ಕಡ್ಡಾಯಗೊಳಿಸುವುದಾಗಿ ಘೋಷಿಸಿದರು. ಸರ್ದಾರ ವಲ್ಲಭಭಾಯಿ ಪಟೇಲ ಅವರ 150 ನೇ ಜಯಂತಿ ಮತ್ತು ರಾಷ್ಟ್ರಗೀತೆ ‘ವಂದೇ ಮಾತರಂ’ 150 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಲಾದ ಏಕತಾ ಯಾತ್ರೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಈ ಘೋಷಣೆ ಮಾಡಿದರು.
"No other Jinnah should arise to challenge India’s oneness." – Yogi Adityanath
Makes Vande Mataram mandatory in Uttar Pradesh
🎶🇮🇳 With UP making “Vande Mataram” mandatory, the Centre should make it nationwide – in every school, college, madarasa & govt-funded institution.… pic.twitter.com/sGFbZqfFyR
— Sanatan Prabhat (@SanatanPrabhat) November 10, 2025
ಯಾರಾದರೂ ಮಹಮ್ಮದ್ ಅಲಿ ಜಿನ್ನಾ ಅವರಂತೆ ಉದಯಿಸಿದರೆ, ಅವರನ್ನು ಹೂಳಲಾಗುವುದು!
ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ದೇಶದ ಸಮಗ್ರತೆಗೆ ಧಕ್ಕೆ ತರಲು ಯಾರಾದರೂ ಮಹಮ್ಮದ್ ಅಲಿ ಜಿನ್ನಾ ಅವರಂತೆ ಉದಯಿಸಿದರೆ, ಅವರನ್ನು ಹೂಳಲಾಗುವುದು ಎಂದರು. ದೇಶದಲ್ಲಿ ಮತ್ತೆ ವಿಭಜನೆಯ ಪರಿಸ್ಥಿತಿ ನಿರ್ಮಾಣವಾಗಲು ಬಿಡಬಾರದು. ಇಂದು ಭಾಷೆ ಮತ್ತು ಜಾತಿಯ ಹೆಸರಿನಲ್ಲಿ ವಿಭಜಿಸಲು ಪ್ರಯತ್ನಿಸಲಾಗುತ್ತಿದೆ; ಆದರೆ ಯಾವುದೇ ಧರ್ಮ ಅಥವಾ ಜಾತಿ ರಾಷ್ಟ್ರಕ್ಕಿಂತ ದೊಡ್ಡದಾಗಿರಲು ಸಾಧ್ಯವಿಲ್ಲ, ಎಂದು ಹೇಳಿದರು.
ಸಂಪಾದಕೀಯ ನಿಲುವು
|

ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ