
ದಕ್ಷಿಣ ಕನ್ನಡ – ಬೆಳ್ತಂಗಡಿಯ ಶೇ. ೬೨ ರಷ್ಟು ಆಧ್ಯಾತ್ಮಿಕ ಮಟ್ಟದ ಸನಾತನ ಸಾಧಕರಾದ ಪೆರ್ನ ಗೌಡ (೯೦ ವರ್ಷ) ಇವರು ನವೆಂಬರ್ ೬ ರಂದು ವಯೋಮಾನದಿಂದ ನಿಧನರಾಗಿದ್ದಾರೆ. ಅವರು ಸನಾತನದ ಸಾಧಕರಾದ ಶ್ರೀ. ಆನಂದ ಗೌಡ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಸಾಧಕರಾದ ಶ್ರೀ. ವಿಜಯಕುಮಾರ ಇವರ ತಂದೆಯಾಗಿದ್ದಾರೆ. ದಿವಂಗತ ಪೆರ್ನ ಗೌಡ ಇವರು ಪತ್ನಿ, ಮೂವರು ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳು, ೩ ಮಂದಿ ಸೊಸೆಯಂದಿರು, ಇಬ್ಬರು ಅಳಿಯಂದಿರು ಮತ್ತು ೭ ಮಂದಿ ಮೊಮ್ಮಕ್ಕಳು, ಇಬ್ಬರು ಮರಿಮೊಮ್ಮಕ್ಕಳ್ಳನ್ನು ಅಗಲಿದ್ದಾರೆ.
ದಿವಂಗತ ಪೆರ್ನ ಗೌಡ ಇವರಿಗೆ ಸದ್ಗತಿ ದೊರೆಯಲೆಂದು ಸನಾತನ ಪರಿವಾರದಿಂದ ಶ್ರೀಕೃಷ್ಣನ ಚರಣಗಳಲ್ಲಿ ಪ್ರಾರ್ಥನೆ.
ಯತಿ ಮಾ ಚೇತಾನಂದ ಸರಸ್ವತೀಜಿ ಅವರ ದೇಹತ್ಯಾಗ!
ಸ್ವರಸಮ್ರಾಜ್ಞಿ ಆಶಾ ಭೋಸಲೆ ವಿಧಿವಶ! – Asha Bhosle
ಗಾಣಗಾಪುರದ ಶ್ರೀ ದತ್ತ ಮಂದಿರದ ಮುಖ್ಯ ಅರ್ಚಕ ಭೀಮ ಭಟ್ ಗುರೂಜಿ ಅವರ ದೇಹತ್ಯಾಗ!
ರಾಜಸ್ಥಾನದ ಪ್ರಸಿದ್ಧ ಯುವ ಸಾಧ್ವಿ ಪ್ರೇಮ ಬೈಸಾ ಇವರಿಗೆ ಇಂಜೆಕ್ಷನ್ ನೀಡಿದ ಕೆಲವೇ ಕ್ಷಣದಲ್ಲಿ ಸಾವು !
ವಿಮಾನ ಅಪಘಾತ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಹಿತ 5 ಜನರ ಸಾವು
ಇನ್ನೂ ಎಷ್ಟು ಸಮೀರ್ ಗಾಯಕ್ವಾಡ್ನಂತಹವರನ್ನು ನಾವು ಕಳೆದುಕೊಳ್ಳಬೇಕಿದೆ?