ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ಮಾಹಿತಿ ಸಂಗ್ರಹಿಸುವುದು, ಅದರ ಅಂಕಿಅಂಶಗಳ ವಿಶ್ಲೇಷಣೆ (Statistical analysis) ಮಾಡುವುದು ಮತ್ತು ನಂತರ ನಿಷ್ಕರ್ಷಕ್ಕೆ ಬರುವುದು’ ಇದು ಪಾಶ್ಚಾತ್ಯರ ಸಂಶೋಧನಾ ಪದ್ಧತಿಯಾಗಿದೆ. ಇದಕ್ಕೆ ಅನೇಕ ವರ್ಷಗಳು ಬೇಕು. ತದ್ವಿರುದ್ಧ ಸಾಧನೆಯಲ್ಲಿ ಪ್ರಗತಿಯಾದರೆ ಕ್ಷಣಾರ್ಧದಲ್ಲಿ ಜಗತ್ತಿನ ಯಾವುದೇ ಪ್ರಶ್ನೆಗೆ ಉತ್ತರ ಸಿಗುತ್ತದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !