ಒಬ್ಬನನ್ನು ಜೀವಂತ ಸೆರೆ ಹಿಡಿಯಲಾಗಿದೆ: ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ವಶಕ್ಕೆ!

ಬಿಜಾಪುರ (ಛತ್ತೀಸ್ಗಢ) – ಛತ್ತೀಸ್ಗಢ-ಮಹಾರಾಷ್ಟ್ರ ಗಡಿಯಲ್ಲಿರುವ ಬಿಜಾಪುರ ಜಿಲ್ಲೆಯಲ್ಲಿ ಯೋಧರು ೬ ನಕ್ಸಲೀಯರನ್ನು ಗುಂಡಿಕ್ಕಿ ಕೊಂದಿದ್ದಾರೆ. ಇವರಲ್ಲಿ ೩ ಮಹಿಳಾ ನಕ್ಸಲೀಯರು ಸೇರಿದ್ದಾರೆ. ಘಟನಾ ಸ್ಥಳದಿಂದ ಯೋಧರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಯೋಧರು ಒಬ್ಬ ಪ್ರಮುಖ ನಕ್ಸಲ್ ನಾಯಕನನ್ನು ಸುತ್ತುವರಿದಿದ್ದಾರೆ ಎಂದು ವರದಿಯಾಗಿದೆ. ಈ ಎನ್ಕೌಂಟರ್ ರಾಷ್ಟ್ರೀಯ ಉದ್ಯಾನವನದ ಪ್ರದೇಶದಲ್ಲಿ ನಡೆದಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ