ಸಮಯ ಮತ್ತು ಸ್ವಯಂಸೇವಕರ ಸಂಖ್ಯೆಯಲ್ಲಿ ಕಡಿತ

ಕಲಬುರಗಿ – ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದ ಕಲಬುರಗಿ ಪೀಠವು ಅನುಮತಿ ನೀಡಿದೆ. ಕೆಲವು ಷರತ್ತುಗಳನ್ನು ವಿಧಿಸಿ ನವೆಂಬರ್ ೧೬ ರಂದು ಪಥಸಂಚಲನ ನಡೆಸಲು ಅನುಮತಿ ನೀಡಲಾಗಿದೆ. ಮಧ್ಯಾಹ್ನ ೩:೩೦ ರಿಂದ ಸಂಜೆ ೬:೩೦ ರವರೆಗೆ ಈ ಸಂಚಲನಕ್ಕೆ ಅನುಮತಿ ಕೋರಲಾಗಿತ್ತು; ಆದರೆ ನ್ಯಾಯಾಲಯವು ಸಂಜೆ ೫:೪೫ ರವರೆಗಿನ ಸಮಯವನ್ನು ಮಾತ್ರ ನೀಡಿದೆ, ಜೊತೆಗೆ, ೮೫೦ ಸಮವಸ್ತ್ರಧಾರಿ ಸ್ವಯಂಸೇವಕರಿಗೆ ಅನುಮತಿ ಕೋರಲಾಗಿತ್ತು, ಆದರೆ ನ್ಯಾಯಾಲಯವು ಕೇವಲ ೩೦೦ ಸಮವಸ್ತ್ರಧಾರಿ ಸ್ವಯಂಸೇವಕರು ಭಾಗವಹಿಸಲು ಅನುಮತಿ ನೀಡಿದೆ.
🚩 Victory of Dharma & Constitution!
Kalaburagi HC CANCELS the Tahsildar’s illegal ban on the RSS flag procession in Priyanka Kharge’s constituency & GRANTS permission.
Unconstitutional powers defeated.
Justice served. 💪#RSS #KalaburagiHC #Constitution #DharmaWins https://t.co/jw8tlx4Mbr pic.twitter.com/TfPLxRheSx
— 🚩Mohan Gowda🇮🇳 (@Mohan_HJS) October 19, 2025
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ