
ನವದೆಹಲಿ – ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಡಾ. ಉಮರ್ ನವಿಯ ಪುಲ್ವಾಮಾದ ಮನೆಯನ್ನು ಭದ್ರತಾ ಪಡೆಗಳು ನವೆಂಬರ್ 13 ರ ರಾತ್ರಿ ಸ್ಫೋಟಿಸಿ ನೆಲಸಮಗೊಳಿಸಿದರು. ನವೆಂಬರ್ 13 ರಂದು ಸ್ಫೋಟಗೊಂಡ ವಾಹನವನ್ನು ಡಾ. ಉಮರ್ ಚಾಲನೆ ಮಾಡುತ್ತಿರುವುದು ದೃಢಪಟ್ಟ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಇದುವರೆಗೂ ಬಂಧಿಸಲಾದ 8 ಭಯೋತ್ಪಾದಕರು, ಬಾಬರಿ ಮಸೀದಿ ಧ್ವಂಸದ ಸೇಡು ತೀರಿಸಿಕೊಳ್ಳಲು ಡಿಸೆಂಬರ್ 6 ರಂದು ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಬಾಂಬ್ ಸ್ಫೋಟಗಳನ್ನು ನಡೆಸಲು ತಾವು ಉದ್ದೇಶಿಸಿದ್ದೇವೆ ಎಂದು ಹೇಳಿರುವುದಾಗಿ ಗುಪ್ತಚರ ಸಂಸ್ಥೆಗಳು ಬಹಿರಂಗಪಡಿಸಿವೆ. (ಇದರ ಆಧಾರದ ಮೇಲೆ, ಈಗ ಭಾರತ ಸರಕಾರವು ‘ಬಾಬರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ದೇಶದ ಎಷ್ಟು ಮುಸ್ಲಿಮರು ಒಪ್ಪುವುದಿಲ್ಲ ಎಂಬುದನ್ನು ಕಂಡುಹಿಡಿಯಬೇಕು, ಅವರನ್ನು ‘ಸಂಭಾವ್ಯ ಭಯೋತ್ಪಾದಕರು’ ಎಂದು ಪರಿಗಣಿಸಿ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಯಾರಾದರೂ ಬೇಡಿಕೆ ಇಟ್ಟರೆ, ಅದರಲ್ಲಿ ತಪ್ಪೇನು? – ಸಂಪಾದಕರು)
ಕಾಶ್ಮೀರದಲ್ಲಿ 600 ಜನರು ವಶಕ್ಕೆ
ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ದಕ್ಷಿಣ ಮತ್ತು ಮಧ್ಯ ಕಾಶ್ಮೀರದಲ್ಲಿ 600 ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 500 ಕ್ಕೂ ಹೆಚ್ಚು ಕಡೆ ದಾಳಿಗಳನ್ನು ನಡೆಸಲಾಗಿದೆ. ಪುಲ್ವಾಮಾ, ಶೋಪಿಯಾನ್, ಕುಲಗಾಮ್, ಅನಂತನಾಗ್, ಬಡ್ಗಾಮ್ ಮತ್ತು ಕುಪ್ವಾರಾದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.
‘ಇಂಡಿಯನ್ ಮೆಡಿಕಲ್ ಅಸೋಸಿಯೇಷನ್’ ನಿಂದ ಭಯೋತ್ಪಾದಕಿ ಡಾ. ಶಾಹೀನ್ ನ ಸದಸ್ಯತ್ವ ರದ್ದು
ದೆಹಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತರಾದ ಡಾ. ಶಾಹೀನ್ ಮೇಲೆ ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ‘ಇಂಡಿಯನ್ ಮೆಡಿಕಲ್ ಅಸೋಸಿಯೇಷನ್’ ಡಾ. ಶಾಹೀನ್ ನ ಜೀವಮಾನ ಸದಸ್ಯತ್ವವನ್ನು ರದ್ದುಗೊಳಿಸಿದೆ. ಈ ಮಾಹಿತಿಯನ್ನು ಕೇಂದ್ರ ಕಚೇರಿಗೂ ಕಳುಹಿಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!