(ಪೋಸ್ಟ್ ಎಂದರೆ ಆನ್ಲೈನ್ನಲ್ಲಿ ಪ್ರಸಾರ ಮಾಡುವ ಪಠ್ಯ ಅಥವಾ ಚಿತ್ರ)

ಇಟಾವಾ (ಉತ್ತರ ಪ್ರದೇಶ) – ಬಾಬರಿ ಕಟ್ಟಡ ಧ್ವಂಸಗೊಳಿಸಿದ್ದಕ್ಕಾಗಿ ಸೇಡು ತೀರಿಸಿಕೊಳ್ಳುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಪ್ರಸಾರ ಮಾಡಿದ ದಾನಿಶ್ ಎಂಬ ಯುವಕನನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಈ ಪೋಸ್ಟ್ ಪ್ರಸಾರವಾದ ನಂತರ ಹಿಂದೂ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. (ಇಂತಹ ಪೋಸ್ಟ್ಗಳ ಬಗ್ಗೆ ಪೋಲೀಸರಿಗೆ ಮಾಹಿತಿ ಸಿಗುವುದಿಲ್ಲ ಯಾಕೆ? – ಸಂಪಾದಕರು). ತಾನು ಈ ಪೋಸ್ಟ್ ಪ್ರಸಾರ ಮಾಡಿಲ್ಲ ಎಂದು ದಾನಿಶ್ ಹೇಳಿದ್ದಾನೆ. ಬದಲಿಗೆ ರಾಹುಲ್ ಸಿಂಗ್ ಎಂಬ ವ್ಯಕ್ತಿ ತನ್ನ ಮೂಲ ಪೋಸ್ಟ್ ಅನ್ನು ಬದಲಾಯಿಸಿ ಪ್ರಸಾರ ಮಾಡಿದ್ದಾನೆ ಎಂದು ಆರೋಪಿಸಿದ್ದಾನೆ. (ಇದನ್ನು ನಂಬುವವರು ಯಾರು? – ಸಂಪಾದಕರು)
ಸಂಪಾದಕೀಯ ನಿಲುವುಬಾಬರ್ನ ಇಂತಹ ವಂಶಸ್ಥರಿಗೆ ಈಗ ಗಲ್ಲು ಶಿಕ್ಷೆ ನೀಡುವ ಕಾನೂನು ಮಾಡಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!