
ರಾಯಪುರ (ಛತ್ತೀಸ್ಗಢ) – ಕುಖ್ಯಾತ ನಕ್ಸಲೀಯ ನಾಯಕ ಹಿಡ್ಮಾ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಸತ್ತಿದ್ದಾನೆ ಎಂದು ತಿಳಿದುಬಂದಿದೆ. ಇದಕ್ಕೆ ಅಧಿಕೃತ ದೃಢೀಕರಣ ಸಿಕ್ಕಿಲ್ಲವಾದರೂ, ಅವನು ಸತ್ತಿರುವ ಚಿತ್ರಗಳು ಲಭ್ಯವಾಗಿವೆ. ಛತ್ತೀಸ್ಗಢ – ಗಡಿಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಹಿಡ್ಮಾ ಸೇರಿದಂತೆ ೬ ನಕ್ಸಲೀಯರು ಸಾವನ್ನಪ್ಪಿದ್ದಾರೆ.
ಸುಕ್ಮಾ ಜಿಲ್ಲೆಯ ಏರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡನೇ ಎನ್ಕೌಂಟರ್ ಇನ್ನೂ ನಡೆಯುತ್ತಿದೆ. ನವೆಂಬರ್ ೧೮ ರ ಬೆಳಿಗ್ಗೆ ನಡೆದ ಗುಂಡಿನ ದಾಳಿಯಲ್ಲಿ ಹಲವಾರು ನಕ್ಸಲೀಯರು ಗಾಯಗೊಂಡಿದ್ದಾರೆ. ಶೋಧ ಕಾರ್ಯಾಚರಣೆ ಪೂರ್ಣಗೊಂಡ ನಂತರವೇ ನಕ್ಸಲೀಯರಿಗೆ ಎಷ್ಟು ಹಾನಿಯಾಗಿದೆ ಎಂಬುದು ಸ್ಪಷ್ಟವಾಗಲಿದೆ.
ಎರಡು ದಿನಗಳ ಹಿಂದೆ ಸುಕ್ಮಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ೧೫ ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದ್ದ ೩ ನಕ್ಸಲೀಯರು ಸಾವನ್ನಪ್ಪಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ