
ಉಡುಪಿ (ಕರ್ನಾಟಕ) – ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಮದರಸಾ ಮಕಂದಾರ ಎಂಬ ಮುಸಲ್ಮಾನ ಶಿಕ್ಷಕನನ್ನು ನೌಕರಿಯಿಂದ ವಜಾ ಮಾಡಲಾಗಿದೆ. ಜನಿವಾರ ತೆಗೆದ ಘಟನೆ ನವೆಂಬರ್ 17 ರಂದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿರುವ ಮಿಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿತ್ತು. ಈ ಶಾಲೆಯಲ್ಲಿ ಮದರಸಾ ದೈಹಿಕ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದನು. ಆತನನ್ನು ಜೂನ್ ತಿಂಗಳಲ್ಲಿ ಅತಿಥಿ ಶಿಕ್ಷಕನಾಗಿ ನೇಮಿಸಲಾಗಿತ್ತು. ಈತ ಮೂಲತಃ ಕಲಬುರ್ಗಿಯವನು.
ಮದರಸಾ ಮಕಂದಾರ ಹಿಂದೂ ವಿದ್ಯಾರ್ಥಿಗಳಿಗೆ 200 ಬಸಕಿ ತೆಗೆಸುತ್ತಿದ್ದನು, ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಾ ಜನಿವಾರ ಮತ್ತು ಕೈಗಡಗಳ ಮೇಲೆ ಕಟ್ಟಿರುವ ಧಾರ್ಮಿಕ ದಾರವನ್ನು ತೆಗೆಯುವಂತೆ ಹೇಳುತ್ತಿದ್ದನು, ವಿದ್ಯಾರ್ಥಿಗಳು ಮತ್ತು ಪಾಲಕರು ಆರೋಪ ಮಾಡಿದ್ದಾರೆ.
ಮಕ್ಕಳ ದೂರಿನ ನಂತರ ಪಾಲಕರು ಮತ್ತು ಗ್ರಾಮಸ್ಥರು ಶಾಲೆಗೆ ಬಂದು ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡರು. ಮಕಂದಾರನಿಗೆ ಈ ಕುರಿತು ಈ ಹಿಂದೆಯೂ ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ಸಹ ಆತ ತನ್ನ ವರ್ತನೆಯನ್ನು ಸುಧಾರಿಸಲಿಲ್ಲ. ಆದ್ದರಿಂದ, ಮುಖ್ಯೋಪಾಧ್ಯಾಯರು ಮಕಂದಾರನನ್ನು ನೌಕರಿಯಿಂದ ವಜಾ ಮಾಡಿದ್ದಾರೆ.
ಸಂಪಾದಕೀಯ ನಿಲುವುಇಂತಹ ಮತಾಂಧ ಮುಸಲ್ಮಾನರನ್ನು ಕೇವಲ ನೌಕರಿಯಿಂದ ವಜಾ ಮಾಡದೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಪ್ರಕರಣದಡಿ ದೂರು ದಾಖಲಿಸಿ ಜೈಲಿಗೆ ಕಳುಹಿಸಬೇಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ