
ನವ ದೆಹಲಿ – ವಿಶ್ವ ಹಿಂದೂ ಪರಿಷತ್ತಿನ ಜಾರ್ಖಂಡನ ರಾಂಚಿ ವಿಭಾಗದ ಅಧ್ಯಕ್ಷರಾದ ಶ್ರೀ. ಚಂದ್ರಕಾಂತ ರಾಯಪತ ಅವರಿಗೆ ದೆಹಲಿಯಲ್ಲಿ ನಡೆಯಲಿರುವ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ಕ್ಕಾಗಿ ಆಹ್ವಾನ ನೀಡಲಾಯಿತು. ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಅವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಲ್ಲೊಬ್ಬರಾದ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಅವರು ಮಹೋತ್ಸವಕ್ಕೆ ಅವರಿಗೆ ಆಮಂತ್ರಣ ನೀಡಿದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಂತರಾದ ಪೂ. ಪ್ರದೀಪ ಖೇಮಕಾ, ಪೂ. (ಸೌ.) ಸುನೀತಾ ಖೇಮಕಾ, ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಶಂಭು ಗವಾರೆ ಅವರು ಉಪಸ್ಥಿತರಿದ್ದರು.
ಈ ಭವ್ಯ ಮಹೋತ್ಸವವು ಮುಂಬರುವ ಡಿಸೆಂಬರ 13 ರಿಂದ 14 ರ ಕಾಲಾವಧಿಯಲ್ಲಿ ಭಾರತ ಮಂಟಪಂ, ನವ ದೆಹಲಿಯಲ್ಲಿ ನಡೆಯಲಿದ್ದು, ರಾಷ್ಟ್ರಚೇತನವನ್ನು ಜಾಗೃತಗೊಳಿಸುವುದು ಮತ್ತು ಧರ್ಮಶಿಕ್ಷಣದ ಮೂಲಕ ಸಮಾಜವನ್ನು ಒಗ್ಗೂಡಿಸುವುದು ಈ ಆಯೋಜನೆಯ ಉದ್ದೇಶವಾಗಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ