
ಜೈಪುರ (ರಾಜಸ್ಥಾನ) – ಇಲ್ಲಿನ ‘ಸಂಸ್ಕೃತಿ ಯುವ ಸಂಸ್ಥೆ’ಯ ಅಂತರರಾಷ್ಟ್ರೀಯ ಅಧ್ಯಕ್ಷರು ಹಾಗೂ ‘ಸರ್ವ ಬ್ರಾಹ್ಮಣ ಮಹಾಸಭೆ’ಯ ಸಂಸ್ಥಾಪಕರಾದ ಪಂಡಿತ್ ಸುರೇಶ್ ಮಿಶ್ರ ಅವರಿಗೆ ಡಿಸೆಂಬರ್ ೧೩ ಮತ್ತು ೧೪ ರಂದು ದೆಹಲಿಯಲ್ಲಿ ನಡೆಯಲಿರುವ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವಕ್ಕೆ ಆಹ್ವಾನ ನೀಡಲಾಗಿದೆ. ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ್ ಶಿಂದೆ ಮತ್ತು ಸಮಿತಿಯ ಮಧ್ಯಪ್ರದೇಶ ಹಾಗೂ ರಾಜಸ್ಥಾನ ಸಂಯೋಜಕರಾದ ಶ್ರೀ. ಆನಂದ ಜಾಖೋಟಿಯಾ ಅವರು ಪಂಡಿತ್ ಮಿಶ್ರ ಅವರನ್ನು ಭೇಟಿ ಮಾಡಿ ಮಹೋತ್ಸವಕ್ಕೆ ಆಹ್ವಾನಿಸಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ