
ನವದೆಹಲಿ – ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನವೆಂಬರ್ ೨೪ ರಂದು ದೇಶದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಈ ಪ್ರಮಾಣ ವಚನ ಸಮಾರಂಭಕ್ಕೆ ಭೂತಾನ್, ಕೀನ್ಯಾ, ಮಲೇಷ್ಯಾ, ಮಾರಿಷಸ್, ನೇಪಾಳ ಮತ್ತು ಶ್ರೀಲಂಕಾ ಈ ೬ ದೇಶಗಳ ಮುಖ್ಯ ನ್ಯಾಯಾಧೀಶರು ತಮ್ಮ ಕುಟುಂಬಗಳೊಂದಿಗೆ ಭಾಗವಹಿಸಲಿದ್ದಾರೆ. ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಬ್ಬ ಮುಖ್ಯ ನ್ಯಾಯಮೂರ್ತಿಗಳ ಪ್ರಮಾಣ ವಚನ ಸಮಾರಂಭಕ್ಕೆ ಇತರ ದೇಶಗಳ ಮುಖ್ಯ ನ್ಯಾಯಾಧೀಶರು ಭಾಗವಹಿಸುತ್ತಿದ್ದಾರೆ.
ಹಾಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಅಧಿಕಾರಾವಧಿಯು ನವೆಂಬರ್ ೨೩ ರಂದು ಕೊನೆಗೊಳ್ಳಲಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಇವರ ಅಧಿಕಾರಾವಧಿ ೧೫ ತಿಂಗಳುಗಳು ಇರಲಿದೆ, ಅಂದರೆ ಅವರು ಫೆಬ್ರವರಿ ೯, ೨೦೨೭ ರಂದು ನಿವೃತ್ತರಾಗುತ್ತಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!