ನವದೆಹಲಿಯಲ್ಲಿ ಡಿಸೆಂಬರ್ 13 ಮತ್ತು 14 ರಂದು ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಆಯೋಜನೆ!
(‘ಟ್ರೆಂಡ್’ ಎಂದರೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಲ್ಲಿರುವ ವಿಷಯ)

ನವದೆಹಲಿ – ನವದೆಹಲಿಯ ‘ಭಾರತ್ ಮಂಟಪಂ’ನಲ್ಲಿ ಡಿಸೆಂಬರ್ 13 ರಿಂದ 15 ರವರೆಗೆ ಆಯೋಜಿಸಲಾಗಿರುವ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಕುತೂಹಲವು ಎಲ್ಲಾ ಸ್ತರಗಳಲ್ಲಿ ಹೆಚ್ಚುತ್ತಿದೆ. ಶಂಖನಾದ ಮಹೋತ್ಸವದ ಇನ್ಸ್ಟಾಗ್ರಾಮ್ ಖಾತೆಯಲ್ಲಿ ‘#liveShankhnadChallenge’ ಎಂಬ ‘ಹ್ಯಾಶ್ಟ್ಯಾಗ್’ ಮೂಲಕ (‘ಹ್ಯಾಶ್ಟ್ಯಾಗ್’ ಎಂದರೆ ಸಾಮಾಜಿಕ ಮಾಧ್ಯಮಗಳಲ್ಲಿ ಒಂದೇ ವಿಷಯದ ಮೇಲೆ ಚರ್ಚೆ ನಡೆಸುವುದು) ಒಂದು ಅಭಿಯಾನ ನಡೆಯುತ್ತಿದ್ದು, ಆಸಕ್ತರು ಸ್ವತಃ ಶಂಖ ಊದಿ, ಅದರ ವೀಡಿಯೊ ತಯಾರಿಸಿ ಅದನ್ನು ಶಂಖನಾದ ಮಹೋತ್ಸವದ ‘ಇನ್ಸ್ಟಾಗ್ರಾಮ್’ ಖಾತೆಗೆ ಕಳುಹಿಸಬೇಕೆಂದು ಆಹ್ವಾನಿಸಲಾಗಿದೆ.
View this post on Instagram
ಫೇಸ್ಬುಕ್, ಎಕ್ಸ್ (ಟ್ವಿಟರ್) ಮತ್ತು ಇನ್ಸ್ಟಾಗ್ರಾಮ್ನಂತಹ ಸಾಮಾಜಿಕ ಮಾಧ್ಯಮಗಳಲ್ಲಿ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದ ಕುರಿತು ಅನೇಕ ವೀಡಿಯೊಗಳು ಮತ್ತು ಚಿತ್ರಗಳು ಪ್ರಸಾರವಾಗುತ್ತಿದ್ದು, ಹಿಂದುತ್ವನಿಷ್ಠರು ಮತ್ತು ಧರ್ಮಾಭಿಮಾನಿಗಳು ಅವುಗಳ ಪ್ರಚಾರ ಮಾಡುತ್ತಿದ್ದಾರೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!