
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶ ಸರ್ಕಾರವು ಐತಿಹಾಸಿಕ ಸ್ಥಳಗಳ ಮೂಲ ಸ್ವರೂಪವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿದೆ. ಇದೇ ನಿಟ್ಟಿನಲ್ಲಿ ಕುಶಿನಗರ ಜಿಲ್ಲೆಯ ಫಾಜಿಲ್ನಗರದ ಹೆಸರನ್ನು ಪಾವಾನಗರಿ ಎಂದು ಬದಲಾಯಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ಭಗವಾನ್ ಮಹಾವೀರರ ಜೀವನಕ್ಕೆ ಸಂಬಂಧಿಸಿದ ಈ ಸ್ಥಳದ ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವದ ಕಾರಣದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
🚩 UP Restores Heritage! 🚩
Yogi Adityanath announces that Fazilnagar will be renamed ‘Pavanagari’ 🙏
No other state is working as consistently as Uttar Pradesh to remove the remnants of Islamic invaders and restore Bharat’s civilizational identity! ✨🔥#BhagwanMahaveer
PC:… pic.twitter.com/tCuDz6wwDe— Sanatan Prabhat (@SanatanPrabhat) November 28, 2025
ಭಗವಾನ್ ಮಹಾವೀರರ ಮಹಾನಿರ್ವಾಣಕ್ಕೆ ಸಂಬಂಧಿಸಿದ ಸ್ಥಳ!
ಭಗವಾನ್ ಮಹಾವೀರರು ಬಿಹಾರದ ವೈಶಾಲಿಯಲ್ಲಿ ಜನಿಸಿದ್ದರೂ, ಅವರ ಮಹಾನಿರ್ವಾಣವು ಉತ್ತರ ಪ್ರದೇಶದ ಫಾಜಿಲ್ನಗರದಲ್ಲಿ ಆಯಿತು. ಫಾಜಿಲ್ನಗರದ ಉಲ್ಲೇಖವು ಪ್ರಾಚೀನ ಗ್ರಂಥಗಳಲ್ಲಿ ಪಾವಾಗಢ ಎಂದು ಇದೆ. ಆದ್ದರಿಂದ, ಈ ಸ್ಥಳಕ್ಕೆ ಅದರ ಪ್ರಾಚೀನ ಗುರುತನ್ನು ಮರಳಿ ನೀಡಲು ನಿರ್ಧರಿಸಲಾಗಿದೆ. ಈ ನಾಮಕರಣ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅದರ ಕಾರ್ಯವಿಧಾನವು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ, ಎಂದು ಮುಖ್ಯಮಂತ್ರಿಗಳು ಹೇಳಿದರು.
ಸಂಪಾದಕೀಯ ನಿಲುವುಇಸ್ಲಾಮಿಕ್ ಆಕ್ರಮಣಕಾರರ ಕುರುಹುಗಳನ್ನು ಅಳಿಸಿಹಾಕಲು ಉತ್ತರ ಪ್ರದೇಶ ಸರಕಾರವು ಯಾವ ಪ್ರಮಾಣದಲ್ಲಿ ಪ್ರಯತ್ನಿಸುತ್ತಿದೆಯೋ, ಆ ಪ್ರಮಾಣದಲ್ಲಿ ದೇಶದ ಇತರ ಯಾವುದೇ ರಾಜ್ಯವೂ ಪ್ರಯತ್ನಿಸುತ್ತಿಲ್ಲ, ಇದು ಸತ್ಯ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!