ಪತಂಜಲಿ ತುಪ್ಪ ತಿನ್ನಲು ಯೋಗ್ಯವಲ್ಲದ ಪ್ರಕರಣ

ಪಿಥೋರಗಢ (ಉತ್ತರಾಖಂಡ) – ಇಲ್ಲಿನ ನ್ಯಾಯಾಲಯವು ಪತಂಜಲಿ ಸಂಸ್ಥೆಯ ಹಸುವಿನ ತುಪ್ಪವು ತಿನ್ನಲು ಯೋಗ್ಯವಲ್ಲ ಎಂದು ತಪಾಸಣೆಯಲ್ಲಿ ಕಂಡುಬಂದ ಕಾರಣ ಪತಂಜಲಿಗೆ ೧ ಲಕ್ಷ ರೂಪಾಯಿ ಹಾಗೂ ವಿತರಕರು ಮತ್ತು ಮಾರಾಟಗಾರರಿಗೆ ೪೦ ಸಾವಿರ ರೂಪಾಯಿ ದಂಡ ವಿಧಿಸಿದೆ. ಆಹಾರ ಸುರಕ್ಷತಾ ಇಲಾಖೆ ದಾಖಲಿಸಿದ್ದ ದೂರಿನ ವಿಚಾರಣೆ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ತುಪ್ಪದ ಮಾದರಿಗಳನ್ನು ಅಕ್ಟೋಬರ್ ೨೦, ೨೦೨೦ ರಂದು ಸಂಗ್ರಹಿಸಲಾಗಿತ್ತು.
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಪಿಥೋರಗಢದ ಸಹಾಯಕ ಆಯುಕ್ತರಾದ ಆರ್.ಕೆ. ಶರ್ಮಾ ಅವರು, ಆ ತುಪ್ಪವು ತಿನ್ನಲು ಯೋಗ್ಯವಾಗಿ ಉಳಿದಿರಲಿಲ್ಲ. ಒಂದು ವೇಳೆ ಯಾರಾದರೂ ಆ ತುಪ್ಪವನ್ನು ಸೇವಿಸಿದ್ದರೆ, ಅದು ದುಷ್ಪರಿಣಾಮಗಳನ್ನು ಉಂಟು ಮಾಡಬಹುದಿತ್ತು. ಜನರು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಇತ್ತು ಎಂದು ಹೇಳಿದ್ದರು.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad