
ಠಾಣೆ – ಕಲ್ಯಾಣ ತಾಲ್ಲೂಕಿನ ಮುರ್ಬಾಡ್ ರಸ್ತೆಯಲ್ಲಿರುವ ಮಮಣೋಳಿ ಗ್ರಾಮದ ಬಳಿ ಶಿವಸೇನೆಯ ಪದಾಧಿಕಾರಿ ಕಿರಣ್ ಘೋರಡ್ (ವಯಸ್ಸು ೩೨ ವರ್ಷ) ಅವರನ್ನು ಢಾಬಾದಲ್ಲಿ ನಡೆದ ವಿವಾದದಿಂದಾಗಿ ನಿರ್ದಯವಾಗಿ ಕೊಲೆ ಮಾಡಲಾಗಿದೆ. ಆರೋಪಿ ಪರಾರಿಯಾಗಿದ್ದು ಕಲ್ಯಾಣ ಗ್ರಾಮೀಣ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.ಪೊಲೀಸರು ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಪ್ರಮುಖ ಮಾಹಿತಿ ದೊರೆತಿದೆ ಎಂದು ತಿಳಿಸಿದ್ದಾರೆ.
ಘಟನೆಯ ನಂತರ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ವೈಯಕ್ತಿಕ ದ್ವೇಷ ಅಥವಾ ರಾಜಕೀಯ ವೈರತ್ವದಿಂದ ಈ ಕೊಲೆಯಾಗಿರಬಹುದು ಎಂದು ಊಹಿಸಲಾಗಿದೆ.
ಸಂಪಾದಕೀಯ ನಿಲುವುಅಸುರಕ್ಷಿತ ಕಲ್ಯಾಣ ತಾಲ್ಲೂಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ