
ಚಿಕ್ಕಮಗಳೂರು – ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ, ಚಿಕ್ಕಮಗಳೂರಿನಲ್ಲಿ ಶ್ರೀ ದತ್ತ ಜಯಂತಿ ನಿಮಿತ್ತ ಹಿಂದೂ ಸಂಘಟನೆಗಳು ಅಳವಡಿಸಿದ್ದ ಫಲಕಗಳನ್ನು ಕತ್ತರಿಯಿಂದ ಹರಿದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ನಗರದ ಸೂಕ್ಷ್ಮ ಪ್ರದೇಶಗಳಲ್ಲೊಂದಾದ ಐ.ಜಿ. ರಸ್ತೆಯಲ್ಲಿರುವ ಉರ್ದು ಶಾಲೆಯ ಎದುರು ಹಾಕಲಾಗಿದ್ದ ಫಲಕಕ್ಕೆ ಸಂಬಂಧಿಸಿದೆ. (ಈ ಕೃತ್ಯವನ್ನು ಯಾರು ಮಾಡಿದ್ದಾರೆ ಎಂಬುದು ಘಟನಾ ಸ್ಥಳದಿಂದಲೇ ತಿಳಿದುಬರುತ್ತದೆ! – ಸಂಪಾದಕರು) ಈ ಘಟನೆಯಿಂದ ನಗರದಲ್ಲಿ ಆಕ್ರೋಶದ ವಾತಾವರಣ ಸೃಷ್ಟಿಯಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
(ಈ ಛಾಯಾಚಿತ್ರಗಳನ್ನು ಜನರ ರಾಷ್ಟ್ರೀಯ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶದಿಂದ ಪ್ರಕಟಿಸಲಾಗಿಲ್ಲ, ಬದಲಾಗಿ ವಿಡಂಬನೆಯನ್ನು ಪ್ರಸಿದ್ಧಿಪಡಿಸುವ ಉದ್ದೇಶದಿಂದ ಪ್ರಕಟಿಸಲಾಗಿದೆ. – ಸಂಪಾದಕರು)
ಸಂಪಾದಕೀಯ ನಿಲುವುಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳು ತಮ್ಮ ಹಬ್ಬಗಳನ್ನು ಭಯದ ನೆರಳಿನಲ್ಲೇ ಆಚರಿಸಬೇಕಾಗುತ್ತದೆ ಎಂಬುದನ್ನು ಗಮನಿಸಿ! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !