
ಚಿಕ್ಕಮಗಳೂರು – ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ, ಚಿಕ್ಕಮಗಳೂರಿನಲ್ಲಿ ಶ್ರೀ ದತ್ತ ಜಯಂತಿ ನಿಮಿತ್ತ ಹಿಂದೂ ಸಂಘಟನೆಗಳು ಅಳವಡಿಸಿದ್ದ ಫಲಕಗಳನ್ನು ಕತ್ತರಿಯಿಂದ ಹರಿದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ನಗರದ ಸೂಕ್ಷ್ಮ ಪ್ರದೇಶಗಳಲ್ಲೊಂದಾದ ಐ.ಜಿ. ರಸ್ತೆಯಲ್ಲಿರುವ ಉರ್ದು ಶಾಲೆಯ ಎದುರು ಹಾಕಲಾಗಿದ್ದ ಫಲಕಕ್ಕೆ ಸಂಬಂಧಿಸಿದೆ. (ಈ ಕೃತ್ಯವನ್ನು ಯಾರು ಮಾಡಿದ್ದಾರೆ ಎಂಬುದು ಘಟನಾ ಸ್ಥಳದಿಂದಲೇ ತಿಳಿದುಬರುತ್ತದೆ! – ಸಂಪಾದಕರು) ಈ ಘಟನೆಯಿಂದ ನಗರದಲ್ಲಿ ಆಕ್ರೋಶದ ವಾತಾವರಣ ಸೃಷ್ಟಿಯಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
(ಈ ಛಾಯಾಚಿತ್ರಗಳನ್ನು ಜನರ ರಾಷ್ಟ್ರೀಯ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶದಿಂದ ಪ್ರಕಟಿಸಲಾಗಿಲ್ಲ, ಬದಲಾಗಿ ವಿಡಂಬನೆಯನ್ನು ಪ್ರಸಿದ್ಧಿಪಡಿಸುವ ಉದ್ದೇಶದಿಂದ ಪ್ರಕಟಿಸಲಾಗಿದೆ. – ಸಂಪಾದಕರು)
ಸಂಪಾದಕೀಯ ನಿಲುವುಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳು ತಮ್ಮ ಹಬ್ಬಗಳನ್ನು ಭಯದ ನೆರಳಿನಲ್ಲೇ ಆಚರಿಸಬೇಕಾಗುತ್ತದೆ ಎಂಬುದನ್ನು ಗಮನಿಸಿ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ