ಚಿಕ್ಕಮಗಳೂರು ಎಂ.ಇ.ಎಸ್. ಕಾಲೇಜಿನಲ್ಲಿ ನಡೆದ ಘಟನೆ

ಚಿಕ್ಕಮಗಳೂರು – ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ಕಾಲೇಜಿಗೆ ಬಂದಿದ್ದ ಮೂವರು ವಿದ್ಯಾರ್ಥಿಗಳನ್ನು ಇಲ್ಲಿನ ಎಂ.ಇ.ಎಸ್. (ಮೈಸೂರು ಎಜುಕೇಶನ್ ಸೊಸೈಟಿ) ಕಾಲೇಜಿನ ಪ್ರಾಂಶುಪಾಲರು ಹೊರಹಾಕಿದ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಹಿಂದೂ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ.

ಹಿಂದೂ ಸಂಘಟನೆಯ ಮುಖಂಡರು ಕಾಲೇಜಿಗೆ ಭೇಟಿ ನೀಡಿ, ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನು ಹೊರಹಾಕಿದ ಬಗ್ಗೆ ಪ್ರಶ್ನಿಸಿದರು. ಈ ಸಂದರ್ಭದಲ್ಲಿ, ವಿದ್ಯಾರ್ಥಿಗಳು ಸಮವಸ್ತ್ರದ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಕಾರಣ ನೀಡಿದರು. ಈ ವಿಚಾರವಾಗಿ ಹಿಂದೂ ಸಂಘಟನೆಯ ಮುಖಂಡರು ಮತ್ತು ಕಾಲೇಜು ಆಡಳಿತ ಮಂಡಳಿಯ ನಡುವೆ ವಾಗ್ವಾದ ನಡೆಯಿತು.
ಸಂಪಾದಕೀಯ ನಿಲುವುಕಂಠದಲ್ಲಿ ಧರಿಸುವ ಮಾಲೆಯಿಂದ ಕಾಲೇಜಿಗೆ ಏನು ತೊಂದರೆ ಆಗಿದೆ ? ದೇಶದ ಕಾನ್ವೆಂಟ್ ಶಾಲೆಗಳಲ್ಲಿ ಕುಂಕುಮ ಹಚ್ಚುವುದು, ಬಳೆಗಳನ್ನು ಹಾಕುವುದು, ಮೆಹಂದಿ ಬಿಡಿಸುವುದು ಮುಂತಾದ ಆಚರಣೆಗಳನ್ನು ನಿಷೇಧಿಸಲಾಗುತ್ತದೆ. ಈ ಘಟನೆಗಳನ್ನು ಗಮನಿಸಿದರೆ, ದೇಶದಲ್ಲಿ ಹಿಂದೂಗಳ ಧಾರ್ಮಿಕ ಆಚರಣೆಯನ್ನು ವಿರೋಧಿಸುವುದನ್ನು ಅಪರಾಧವೆಂದು ಪರಿಗಣಿಸುವ ಕಾನೂನು ಮಾಡುವುದು ಅವಶ್ಯಕವಾಗಿದೆ ಎಂದೆನಿಸುತ್ತದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!