ಪ್ರಧಾನಿ ನರೇಂದ್ರ ಮೋದಿ ಅವರಿಂದ ಗೀತಾ ಜಯಂತಿಯ ನಿಮಿತ್ತ ಶುಭಾಶಯಗಳು!

ನವದೆಹಲಿ – ‘ದೇಶಾದ್ಯಂತದಲ್ಲಿನ ನನ್ನ ಎಲ್ಲಾ ಕುಟುಂಬಗಳಿಗೆ ಶ್ರೀಮದ್ಭಗವದ್ಗೀತೆಯ ಅವತರಣಿಕೆಗೆ ಸಂಬಂಧಿಸಿದ ಪವಿತ್ರ ದಿನವಾದ ‘ಗೀತಾ ಜಯಂತಿ’ಯ ಹೃತ್ಪೂರ್ವಕ ಶುಭಾಶಯಗಳು. ಕರ್ತವ್ಯಪಾಲನೆಯ ಅಮೂಲ್ಯ ಸಂದೇಶಗಳಿಂದ ಸುಶೋಭಿತವಾದ ಈ ದಿವ್ಯ ಗ್ರಂಥವು ಭಾರತೀಯ ಕುಟುಂಬ ವ್ಯವಸ್ಥೆಯಲ್ಲಿ, ಸಮಾಜ ಜೀವನದಲ್ಲಿ ಮತ್ತು ಆಧ್ಯಾತ್ಮಿಕ ಪರಂಪರೆಯಲ್ಲಿ ಅತ್ಯಂತ ವಿಶೇಷ ಸ್ಥಾನವನ್ನು ಪಡೆದಿದೆ. ಅದರ ಪವಿತ್ರ ಶ್ಲೋಕಗಳು ಪ್ರತಿ ಪೀಳಿಗೆಗೂ ನಿಷ್ಕಾಮ ಕರ್ಮದ ಸ್ಫೂರ್ತಿಯನ್ನು ನೀಡುತ್ತಾ ಇರುತ್ತವೆ.
देशभर के मेरे परिवारजनों को श्रीमद्भगवद्गीता के अवतरण से जुड़े पावन दिवस ‘गीता जयंती’ की ढेर सारी शुभकामनाएं। कर्तव्य-पालन के अनमोल संदेशों से सुशोभित इस दिव्य ग्रंथ का भारतीय पारिवारिक, सामाजिक और आध्यात्मिक जीवन में अत्यंत विशिष्ट स्थान रहा है। इसके दिव्य श्लोक हर पीढ़ी को… pic.twitter.com/2ojqdCZLDK
— Narendra Modi (@narendramodi) December 1, 2025
ಜೈ ಶ್ರೀಕೃಷ್ಣ!’, ಈ ಮಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ ೧ ರಂದು ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡುವ ಮೂಲಕ ಗೀತಾ ಜಯಂತಿಯ ನಿಮಿತ್ತ ಭಾರತೀಯರಿಗೆ ಶುಭಾಶಯಗಳನ್ನು ತಿಳಿಸಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!