|

ಮುಂಬಯಿ – ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ನಗರಸಭೆ ಮತ್ತು ನಗರ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳು ನಡೆದವು. ಅನೇಕ ಸ್ಥಳಗಳಲ್ಲಿ ಮತದಾನವು ಸುಗಮವಾಗಿ ನಡೆಯಿತು; ಆದರೆ ಕೆಲವು ಸ್ಥಳಗಳಲ್ಲಿ ಗೊಂದಲ, ವಿವಾದ ಮತ್ತು ಹೊಡೆದಾಟಗಳು ನಡೆದು ಮತದಾನಕ್ಕೆ ಕಳಂಕ ತಂದವು. ಅಕಲೂಜ (ಸೋಲಾಪುರ ಜಿಲ್ಲೆ), ಹಿಂಗೋಲಿ, ಬೀಡ, ವಾಶಿಮ, ದರಿಯಾಪುರ (ಅಮರಾವತಿ), ಸಾತಾರಾ, ರಾಯಗಡ ಮುಂತಾದ ಕಡೆಗಳಲ್ಲಿ ಇ.ವಿ.ಎಂ. ಯಂತ್ರಗಳು ಕೆಟ್ಟು ಹೋಗಿದ್ದವು. ಇದರಿಂದಾಗಿ ಮತದಾರರು ಸರತಿ ಸಾಲಿನಲ್ಲಿ ನಿಲ್ಲುವಂತಾಯಿತು
ಸಂಪಾದಕೀಯ ನಿಲುವುಮತದಾನದ ಸಮಯದಲ್ಲಿ ಇಂತಹ ಅಕ್ರಮಗಳು ನಡೆಯುವುದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. |
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad